AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನಿಯಾ-ಸಮರ್ಜಿತ್ ಹಾಟ್ ಫೋಟೊಶೂಟ್: ಇಲ್ಲಿವೆ ಚಿತ್ರಗಳು

Saniya-Samarjit: ನಟನಾಗಲು ಸಜ್ಜಾಗಿರುವ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ. ‘ಗೌರಿ’ ಹೆಸರಿನ ಸಿನಿಮಾದಲ್ಲಿ ಈ ಇಬ್ಬರೂ ಒಟ್ಟಿಗೆ ನಟಿಸುತ್ತಿದ್ದಾರೆ. ಹಾಗಾಗಿ ಈ ಫೋಟೊಶೂಟ್ ಮಾಡಿಸಲಾಗಿದೆ.

ಮಂಜುನಾಥ ಸಿ.
|

Updated on: Aug 31, 2023 | 8:49 AM

Share
ನಟಿ ಸಾನಿಯಾ ಹಾಗೂ ಯುವನಟ ಸಮರ್ಜಿತ್ ಲಂಕೇಶ್ ಸಿನಿಮಾಕ್ಕಾಗಿ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಸಾನಿಯಾ ಹಾಗೂ ಯುವನಟ ಸಮರ್ಜಿತ್ ಲಂಕೇಶ್ ಸಿನಿಮಾಕ್ಕಾಗಿ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ.

1 / 8
‘ಗೌರಿ’ ಹೆಸರಿನ ಹೊಸ ಸಿನಿಮಾದಲ್ಲಿ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

‘ಗೌರಿ’ ಹೆಸರಿನ ಹೊಸ ಸಿನಿಮಾದಲ್ಲಿ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

2 / 8
ಸಮರ್ಜಿತ್ ಲಂಕೇಶ್​ಗೆ ‘ಗೌರಿ’ ಮೊದಲ ಸಿನಿಮಾ ಆಗಿದೆ. ಇಂದ್ರಜಿತ್ ಲಂಕೇಶ್ ಪುತ್ರ ಇವರು.

ಸಮರ್ಜಿತ್ ಲಂಕೇಶ್​ಗೆ ‘ಗೌರಿ’ ಮೊದಲ ಸಿನಿಮಾ ಆಗಿದೆ. ಇಂದ್ರಜಿತ್ ಲಂಕೇಶ್ ಪುತ್ರ ಇವರು.

3 / 8
ಕನ್ನಡದ ಜನಪ್ರಿಯ ಸಿನಿಮಾಟೊಗ್ರಾಫರ್ ಭುವನ್ ಗೌಡ ಅವರಿಂದ ಫೊಟೊಶೂಟ್ ಮಾಡಿಸಲಾಗಿದೆ.

ಕನ್ನಡದ ಜನಪ್ರಿಯ ಸಿನಿಮಾಟೊಗ್ರಾಫರ್ ಭುವನ್ ಗೌಡ ಅವರಿಂದ ಫೊಟೊಶೂಟ್ ಮಾಡಿಸಲಾಗಿದೆ.

4 / 8
ಒಂದೇ ಲುಕ್​ ಅಲ್ಲದೆ ಹಲವು ಬೇರೆ-ಬೇರೆ ಲುಕ್​ಗಳಲ್ಲಿ ಫೊಟೊಶೂಟ್ ಮಾಡಿಸಿ ಲುಕ್ ಟೆಸ್ಟ್ ನೋಡಿದ್ದಾರೆ ಇಂದ್ರಜಿತ್ ಲಂಕೇಶ್.

ಒಂದೇ ಲುಕ್​ ಅಲ್ಲದೆ ಹಲವು ಬೇರೆ-ಬೇರೆ ಲುಕ್​ಗಳಲ್ಲಿ ಫೊಟೊಶೂಟ್ ಮಾಡಿಸಿ ಲುಕ್ ಟೆಸ್ಟ್ ನೋಡಿದ್ದಾರೆ ಇಂದ್ರಜಿತ್ ಲಂಕೇಶ್.

5 / 8
ಪೊಲೀಸ್, ಹಳ್ಳಿ ಹುಡುಗ, ಫ್ಯಾಷನ್, ಮಾಡರ್ನ್ ಹೀಗೆ ಹಲವು ಲುಕ್​ಗಳನ್ನು ಹಾಕಿಸಿ ಟೆಸ್ಟ್ ಮಾಡಿಸಲಾಗಿದೆ.

ಪೊಲೀಸ್, ಹಳ್ಳಿ ಹುಡುಗ, ಫ್ಯಾಷನ್, ಮಾಡರ್ನ್ ಹೀಗೆ ಹಲವು ಲುಕ್​ಗಳನ್ನು ಹಾಕಿಸಿ ಟೆಸ್ಟ್ ಮಾಡಿಸಲಾಗಿದೆ.

6 / 8
ಸಮರ್ಜಿತ್-ಸಾನಿಯಾ ನಟನೆಯ ‘ಗೌರಿ’ ಸಿನಿಮಾವನ್ನು ಸಮರ್ಜಿತ್ ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಲಿದ್ದಾರೆ.

ಸಮರ್ಜಿತ್-ಸಾನಿಯಾ ನಟನೆಯ ‘ಗೌರಿ’ ಸಿನಿಮಾವನ್ನು ಸಮರ್ಜಿತ್ ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಲಿದ್ದಾರೆ.

7 / 8
‘ಗೌರಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ನಿರೀಕ್ಷೆ ಇದೆ.

‘ಗೌರಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ನಿರೀಕ್ಷೆ ಇದೆ.

8 / 8
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!