AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನಿಯಾ-ಸಮರ್ಜಿತ್ ಹಾಟ್ ಫೋಟೊಶೂಟ್: ಇಲ್ಲಿವೆ ಚಿತ್ರಗಳು

Saniya-Samarjit: ನಟನಾಗಲು ಸಜ್ಜಾಗಿರುವ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ. ‘ಗೌರಿ’ ಹೆಸರಿನ ಸಿನಿಮಾದಲ್ಲಿ ಈ ಇಬ್ಬರೂ ಒಟ್ಟಿಗೆ ನಟಿಸುತ್ತಿದ್ದಾರೆ. ಹಾಗಾಗಿ ಈ ಫೋಟೊಶೂಟ್ ಮಾಡಿಸಲಾಗಿದೆ.

ಮಂಜುನಾಥ ಸಿ.
|

Updated on: Aug 31, 2023 | 8:49 AM

Share
ನಟಿ ಸಾನಿಯಾ ಹಾಗೂ ಯುವನಟ ಸಮರ್ಜಿತ್ ಲಂಕೇಶ್ ಸಿನಿಮಾಕ್ಕಾಗಿ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಸಾನಿಯಾ ಹಾಗೂ ಯುವನಟ ಸಮರ್ಜಿತ್ ಲಂಕೇಶ್ ಸಿನಿಮಾಕ್ಕಾಗಿ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ.

1 / 8
‘ಗೌರಿ’ ಹೆಸರಿನ ಹೊಸ ಸಿನಿಮಾದಲ್ಲಿ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

‘ಗೌರಿ’ ಹೆಸರಿನ ಹೊಸ ಸಿನಿಮಾದಲ್ಲಿ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

2 / 8
ಸಮರ್ಜಿತ್ ಲಂಕೇಶ್​ಗೆ ‘ಗೌರಿ’ ಮೊದಲ ಸಿನಿಮಾ ಆಗಿದೆ. ಇಂದ್ರಜಿತ್ ಲಂಕೇಶ್ ಪುತ್ರ ಇವರು.

ಸಮರ್ಜಿತ್ ಲಂಕೇಶ್​ಗೆ ‘ಗೌರಿ’ ಮೊದಲ ಸಿನಿಮಾ ಆಗಿದೆ. ಇಂದ್ರಜಿತ್ ಲಂಕೇಶ್ ಪುತ್ರ ಇವರು.

3 / 8
ಕನ್ನಡದ ಜನಪ್ರಿಯ ಸಿನಿಮಾಟೊಗ್ರಾಫರ್ ಭುವನ್ ಗೌಡ ಅವರಿಂದ ಫೊಟೊಶೂಟ್ ಮಾಡಿಸಲಾಗಿದೆ.

ಕನ್ನಡದ ಜನಪ್ರಿಯ ಸಿನಿಮಾಟೊಗ್ರಾಫರ್ ಭುವನ್ ಗೌಡ ಅವರಿಂದ ಫೊಟೊಶೂಟ್ ಮಾಡಿಸಲಾಗಿದೆ.

4 / 8
ಒಂದೇ ಲುಕ್​ ಅಲ್ಲದೆ ಹಲವು ಬೇರೆ-ಬೇರೆ ಲುಕ್​ಗಳಲ್ಲಿ ಫೊಟೊಶೂಟ್ ಮಾಡಿಸಿ ಲುಕ್ ಟೆಸ್ಟ್ ನೋಡಿದ್ದಾರೆ ಇಂದ್ರಜಿತ್ ಲಂಕೇಶ್.

ಒಂದೇ ಲುಕ್​ ಅಲ್ಲದೆ ಹಲವು ಬೇರೆ-ಬೇರೆ ಲುಕ್​ಗಳಲ್ಲಿ ಫೊಟೊಶೂಟ್ ಮಾಡಿಸಿ ಲುಕ್ ಟೆಸ್ಟ್ ನೋಡಿದ್ದಾರೆ ಇಂದ್ರಜಿತ್ ಲಂಕೇಶ್.

5 / 8
ಪೊಲೀಸ್, ಹಳ್ಳಿ ಹುಡುಗ, ಫ್ಯಾಷನ್, ಮಾಡರ್ನ್ ಹೀಗೆ ಹಲವು ಲುಕ್​ಗಳನ್ನು ಹಾಕಿಸಿ ಟೆಸ್ಟ್ ಮಾಡಿಸಲಾಗಿದೆ.

ಪೊಲೀಸ್, ಹಳ್ಳಿ ಹುಡುಗ, ಫ್ಯಾಷನ್, ಮಾಡರ್ನ್ ಹೀಗೆ ಹಲವು ಲುಕ್​ಗಳನ್ನು ಹಾಕಿಸಿ ಟೆಸ್ಟ್ ಮಾಡಿಸಲಾಗಿದೆ.

6 / 8
ಸಮರ್ಜಿತ್-ಸಾನಿಯಾ ನಟನೆಯ ‘ಗೌರಿ’ ಸಿನಿಮಾವನ್ನು ಸಮರ್ಜಿತ್ ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಲಿದ್ದಾರೆ.

ಸಮರ್ಜಿತ್-ಸಾನಿಯಾ ನಟನೆಯ ‘ಗೌರಿ’ ಸಿನಿಮಾವನ್ನು ಸಮರ್ಜಿತ್ ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಲಿದ್ದಾರೆ.

7 / 8
‘ಗೌರಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ನಿರೀಕ್ಷೆ ಇದೆ.

‘ಗೌರಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ನಿರೀಕ್ಷೆ ಇದೆ.

8 / 8
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?