AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನಿಯಾ-ಸಮರ್ಜಿತ್ ಹಾಟ್ ಫೋಟೊಶೂಟ್: ಇಲ್ಲಿವೆ ಚಿತ್ರಗಳು

Saniya-Samarjit: ನಟನಾಗಲು ಸಜ್ಜಾಗಿರುವ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ. ‘ಗೌರಿ’ ಹೆಸರಿನ ಸಿನಿಮಾದಲ್ಲಿ ಈ ಇಬ್ಬರೂ ಒಟ್ಟಿಗೆ ನಟಿಸುತ್ತಿದ್ದಾರೆ. ಹಾಗಾಗಿ ಈ ಫೋಟೊಶೂಟ್ ಮಾಡಿಸಲಾಗಿದೆ.

ಮಂಜುನಾಥ ಸಿ.
|

Updated on: Aug 31, 2023 | 8:49 AM

ನಟಿ ಸಾನಿಯಾ ಹಾಗೂ ಯುವನಟ ಸಮರ್ಜಿತ್ ಲಂಕೇಶ್ ಸಿನಿಮಾಕ್ಕಾಗಿ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಸಾನಿಯಾ ಹಾಗೂ ಯುವನಟ ಸಮರ್ಜಿತ್ ಲಂಕೇಶ್ ಸಿನಿಮಾಕ್ಕಾಗಿ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ.

1 / 8
‘ಗೌರಿ’ ಹೆಸರಿನ ಹೊಸ ಸಿನಿಮಾದಲ್ಲಿ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

‘ಗೌರಿ’ ಹೆಸರಿನ ಹೊಸ ಸಿನಿಮಾದಲ್ಲಿ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

2 / 8
ಸಮರ್ಜಿತ್ ಲಂಕೇಶ್​ಗೆ ‘ಗೌರಿ’ ಮೊದಲ ಸಿನಿಮಾ ಆಗಿದೆ. ಇಂದ್ರಜಿತ್ ಲಂಕೇಶ್ ಪುತ್ರ ಇವರು.

ಸಮರ್ಜಿತ್ ಲಂಕೇಶ್​ಗೆ ‘ಗೌರಿ’ ಮೊದಲ ಸಿನಿಮಾ ಆಗಿದೆ. ಇಂದ್ರಜಿತ್ ಲಂಕೇಶ್ ಪುತ್ರ ಇವರು.

3 / 8
ಕನ್ನಡದ ಜನಪ್ರಿಯ ಸಿನಿಮಾಟೊಗ್ರಾಫರ್ ಭುವನ್ ಗೌಡ ಅವರಿಂದ ಫೊಟೊಶೂಟ್ ಮಾಡಿಸಲಾಗಿದೆ.

ಕನ್ನಡದ ಜನಪ್ರಿಯ ಸಿನಿಮಾಟೊಗ್ರಾಫರ್ ಭುವನ್ ಗೌಡ ಅವರಿಂದ ಫೊಟೊಶೂಟ್ ಮಾಡಿಸಲಾಗಿದೆ.

4 / 8
ಒಂದೇ ಲುಕ್​ ಅಲ್ಲದೆ ಹಲವು ಬೇರೆ-ಬೇರೆ ಲುಕ್​ಗಳಲ್ಲಿ ಫೊಟೊಶೂಟ್ ಮಾಡಿಸಿ ಲುಕ್ ಟೆಸ್ಟ್ ನೋಡಿದ್ದಾರೆ ಇಂದ್ರಜಿತ್ ಲಂಕೇಶ್.

ಒಂದೇ ಲುಕ್​ ಅಲ್ಲದೆ ಹಲವು ಬೇರೆ-ಬೇರೆ ಲುಕ್​ಗಳಲ್ಲಿ ಫೊಟೊಶೂಟ್ ಮಾಡಿಸಿ ಲುಕ್ ಟೆಸ್ಟ್ ನೋಡಿದ್ದಾರೆ ಇಂದ್ರಜಿತ್ ಲಂಕೇಶ್.

5 / 8
ಪೊಲೀಸ್, ಹಳ್ಳಿ ಹುಡುಗ, ಫ್ಯಾಷನ್, ಮಾಡರ್ನ್ ಹೀಗೆ ಹಲವು ಲುಕ್​ಗಳನ್ನು ಹಾಕಿಸಿ ಟೆಸ್ಟ್ ಮಾಡಿಸಲಾಗಿದೆ.

ಪೊಲೀಸ್, ಹಳ್ಳಿ ಹುಡುಗ, ಫ್ಯಾಷನ್, ಮಾಡರ್ನ್ ಹೀಗೆ ಹಲವು ಲುಕ್​ಗಳನ್ನು ಹಾಕಿಸಿ ಟೆಸ್ಟ್ ಮಾಡಿಸಲಾಗಿದೆ.

6 / 8
ಸಮರ್ಜಿತ್-ಸಾನಿಯಾ ನಟನೆಯ ‘ಗೌರಿ’ ಸಿನಿಮಾವನ್ನು ಸಮರ್ಜಿತ್ ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಲಿದ್ದಾರೆ.

ಸಮರ್ಜಿತ್-ಸಾನಿಯಾ ನಟನೆಯ ‘ಗೌರಿ’ ಸಿನಿಮಾವನ್ನು ಸಮರ್ಜಿತ್ ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಲಿದ್ದಾರೆ.

7 / 8
‘ಗೌರಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ನಿರೀಕ್ಷೆ ಇದೆ.

‘ಗೌರಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ನಿರೀಕ್ಷೆ ಇದೆ.

8 / 8
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ