- Kannada News Photo gallery Sania Iyer, Samarjit Lankesh acting in Gowri Kannada Movie they did photoshoot
ಸಾನಿಯಾ-ಸಮರ್ಜಿತ್ ಹಾಟ್ ಫೋಟೊಶೂಟ್: ಇಲ್ಲಿವೆ ಚಿತ್ರಗಳು
Saniya-Samarjit: ನಟನಾಗಲು ಸಜ್ಜಾಗಿರುವ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ. ‘ಗೌರಿ’ ಹೆಸರಿನ ಸಿನಿಮಾದಲ್ಲಿ ಈ ಇಬ್ಬರೂ ಒಟ್ಟಿಗೆ ನಟಿಸುತ್ತಿದ್ದಾರೆ. ಹಾಗಾಗಿ ಈ ಫೋಟೊಶೂಟ್ ಮಾಡಿಸಲಾಗಿದೆ.
Updated on: Aug 31, 2023 | 8:49 AM

ನಟಿ ಸಾನಿಯಾ ಹಾಗೂ ಯುವನಟ ಸಮರ್ಜಿತ್ ಲಂಕೇಶ್ ಸಿನಿಮಾಕ್ಕಾಗಿ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ.

‘ಗೌರಿ’ ಹೆಸರಿನ ಹೊಸ ಸಿನಿಮಾದಲ್ಲಿ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

ಸಮರ್ಜಿತ್ ಲಂಕೇಶ್ಗೆ ‘ಗೌರಿ’ ಮೊದಲ ಸಿನಿಮಾ ಆಗಿದೆ. ಇಂದ್ರಜಿತ್ ಲಂಕೇಶ್ ಪುತ್ರ ಇವರು.

ಕನ್ನಡದ ಜನಪ್ರಿಯ ಸಿನಿಮಾಟೊಗ್ರಾಫರ್ ಭುವನ್ ಗೌಡ ಅವರಿಂದ ಫೊಟೊಶೂಟ್ ಮಾಡಿಸಲಾಗಿದೆ.

ಒಂದೇ ಲುಕ್ ಅಲ್ಲದೆ ಹಲವು ಬೇರೆ-ಬೇರೆ ಲುಕ್ಗಳಲ್ಲಿ ಫೊಟೊಶೂಟ್ ಮಾಡಿಸಿ ಲುಕ್ ಟೆಸ್ಟ್ ನೋಡಿದ್ದಾರೆ ಇಂದ್ರಜಿತ್ ಲಂಕೇಶ್.

ಪೊಲೀಸ್, ಹಳ್ಳಿ ಹುಡುಗ, ಫ್ಯಾಷನ್, ಮಾಡರ್ನ್ ಹೀಗೆ ಹಲವು ಲುಕ್ಗಳನ್ನು ಹಾಕಿಸಿ ಟೆಸ್ಟ್ ಮಾಡಿಸಲಾಗಿದೆ.

ಸಮರ್ಜಿತ್-ಸಾನಿಯಾ ನಟನೆಯ ‘ಗೌರಿ’ ಸಿನಿಮಾವನ್ನು ಸಮರ್ಜಿತ್ ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಲಿದ್ದಾರೆ.

‘ಗೌರಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ನಿರೀಕ್ಷೆ ಇದೆ.
Related Photo Gallery

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ್ಯಾಂಕ್ ಪಡೆದ ಮೇಘನಾ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್ಪೋ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ಬಸ್ ನಿಲ್ದಾಣ

ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
