AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನಿಯಾ-ಸಮರ್ಜಿತ್ ಹಾಟ್ ಫೋಟೊಶೂಟ್: ಇಲ್ಲಿವೆ ಚಿತ್ರಗಳು

Saniya-Samarjit: ನಟನಾಗಲು ಸಜ್ಜಾಗಿರುವ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ. ‘ಗೌರಿ’ ಹೆಸರಿನ ಸಿನಿಮಾದಲ್ಲಿ ಈ ಇಬ್ಬರೂ ಒಟ್ಟಿಗೆ ನಟಿಸುತ್ತಿದ್ದಾರೆ. ಹಾಗಾಗಿ ಈ ಫೋಟೊಶೂಟ್ ಮಾಡಿಸಲಾಗಿದೆ.

ಮಂಜುನಾಥ ಸಿ.
|

Updated on: Aug 31, 2023 | 8:49 AM

Share
ನಟಿ ಸಾನಿಯಾ ಹಾಗೂ ಯುವನಟ ಸಮರ್ಜಿತ್ ಲಂಕೇಶ್ ಸಿನಿಮಾಕ್ಕಾಗಿ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಸಾನಿಯಾ ಹಾಗೂ ಯುವನಟ ಸಮರ್ಜಿತ್ ಲಂಕೇಶ್ ಸಿನಿಮಾಕ್ಕಾಗಿ ಹಾಟ್ ಫೋಟೊಶೂಟ್ ಮಾಡಿಸಿದ್ದಾರೆ.

1 / 8
‘ಗೌರಿ’ ಹೆಸರಿನ ಹೊಸ ಸಿನಿಮಾದಲ್ಲಿ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

‘ಗೌರಿ’ ಹೆಸರಿನ ಹೊಸ ಸಿನಿಮಾದಲ್ಲಿ ಸಮರ್ಜಿತ್ ಹಾಗೂ ಸಾನಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

2 / 8
ಸಮರ್ಜಿತ್ ಲಂಕೇಶ್​ಗೆ ‘ಗೌರಿ’ ಮೊದಲ ಸಿನಿಮಾ ಆಗಿದೆ. ಇಂದ್ರಜಿತ್ ಲಂಕೇಶ್ ಪುತ್ರ ಇವರು.

ಸಮರ್ಜಿತ್ ಲಂಕೇಶ್​ಗೆ ‘ಗೌರಿ’ ಮೊದಲ ಸಿನಿಮಾ ಆಗಿದೆ. ಇಂದ್ರಜಿತ್ ಲಂಕೇಶ್ ಪುತ್ರ ಇವರು.

3 / 8
ಕನ್ನಡದ ಜನಪ್ರಿಯ ಸಿನಿಮಾಟೊಗ್ರಾಫರ್ ಭುವನ್ ಗೌಡ ಅವರಿಂದ ಫೊಟೊಶೂಟ್ ಮಾಡಿಸಲಾಗಿದೆ.

ಕನ್ನಡದ ಜನಪ್ರಿಯ ಸಿನಿಮಾಟೊಗ್ರಾಫರ್ ಭುವನ್ ಗೌಡ ಅವರಿಂದ ಫೊಟೊಶೂಟ್ ಮಾಡಿಸಲಾಗಿದೆ.

4 / 8
ಒಂದೇ ಲುಕ್​ ಅಲ್ಲದೆ ಹಲವು ಬೇರೆ-ಬೇರೆ ಲುಕ್​ಗಳಲ್ಲಿ ಫೊಟೊಶೂಟ್ ಮಾಡಿಸಿ ಲುಕ್ ಟೆಸ್ಟ್ ನೋಡಿದ್ದಾರೆ ಇಂದ್ರಜಿತ್ ಲಂಕೇಶ್.

ಒಂದೇ ಲುಕ್​ ಅಲ್ಲದೆ ಹಲವು ಬೇರೆ-ಬೇರೆ ಲುಕ್​ಗಳಲ್ಲಿ ಫೊಟೊಶೂಟ್ ಮಾಡಿಸಿ ಲುಕ್ ಟೆಸ್ಟ್ ನೋಡಿದ್ದಾರೆ ಇಂದ್ರಜಿತ್ ಲಂಕೇಶ್.

5 / 8
ಪೊಲೀಸ್, ಹಳ್ಳಿ ಹುಡುಗ, ಫ್ಯಾಷನ್, ಮಾಡರ್ನ್ ಹೀಗೆ ಹಲವು ಲುಕ್​ಗಳನ್ನು ಹಾಕಿಸಿ ಟೆಸ್ಟ್ ಮಾಡಿಸಲಾಗಿದೆ.

ಪೊಲೀಸ್, ಹಳ್ಳಿ ಹುಡುಗ, ಫ್ಯಾಷನ್, ಮಾಡರ್ನ್ ಹೀಗೆ ಹಲವು ಲುಕ್​ಗಳನ್ನು ಹಾಕಿಸಿ ಟೆಸ್ಟ್ ಮಾಡಿಸಲಾಗಿದೆ.

6 / 8
ಸಮರ್ಜಿತ್-ಸಾನಿಯಾ ನಟನೆಯ ‘ಗೌರಿ’ ಸಿನಿಮಾವನ್ನು ಸಮರ್ಜಿತ್ ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಲಿದ್ದಾರೆ.

ಸಮರ್ಜಿತ್-ಸಾನಿಯಾ ನಟನೆಯ ‘ಗೌರಿ’ ಸಿನಿಮಾವನ್ನು ಸಮರ್ಜಿತ್ ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಲಿದ್ದಾರೆ.

7 / 8
‘ಗೌರಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ನಿರೀಕ್ಷೆ ಇದೆ.

‘ಗೌರಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ನಿರೀಕ್ಷೆ ಇದೆ.

8 / 8
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​