AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಳಿಕ ವಿಶೇಷ ದ್ವೀಪಕ್ಕೆ ಪ್ರವಾಸಕ್ಕೆ ತೆರಳಿದ ಸಂಜನಾ ಬುರ್ಲಿ

Sanja Burli Photo: ಸಂಜನಾ ಬುರ್ಲಿ ಹಾಗೂ ಸಮರ್ಥ ಚೆನ್ನಗಿರಿ ಅವರು ಇತ್ತೀಚೆಗಷ್ಟೇ ಮದುವೆ ಆದರು. ವಿವಾಹದ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದರು. ಈಗ ಸುತ್ತಾಟ ನಡೆಸಲು ಇವರು ತೆರಳಿದ್ದಾರೆ. ಈ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಎನ್ನುವುದು ವಿಶೇಷ.

ರಾಜೇಶ್ ದುಗ್ಗುಮನೆ
|

Updated on: Apr 28, 2026 | 11:58 AM

Share
ಸಂಜನಾ ಬುರ್ಲಿ ಅವರು ಇತ್ತೀಚೆಗೆ ಸಮರ್ಥ್ ಅವರ ಜೊತೆ ವಿವಾಹ ಆಗಿದ್ದಾರೆ. ಮದುವೆ ಬಳಿಕ ಇಬ್ಬರೂ ಒಂದು ವಿಶೇಷ ಐಲೆಂಡ್​​ಗೆ ಪ್ರವಾಸ ತೆರಳಿದ್ದಾರೆ. ಈ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಇಕೊಂಡಿದ್ದಾರೆ.

ಸಂಜನಾ ಬುರ್ಲಿ ಅವರು ಇತ್ತೀಚೆಗೆ ಸಮರ್ಥ್ ಅವರ ಜೊತೆ ವಿವಾಹ ಆಗಿದ್ದಾರೆ. ಮದುವೆ ಬಳಿಕ ಇಬ್ಬರೂ ಒಂದು ವಿಶೇಷ ಐಲೆಂಡ್​​ಗೆ ಪ್ರವಾಸ ತೆರಳಿದ್ದಾರೆ. ಈ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಇಕೊಂಡಿದ್ದಾರೆ.

1 / 6
ಸಂಜನಾ ಹಾಗೂ ಸಮರ್ಥ್ ಅವರು ತಿಳಿ ನೀರ ಸಮುದ್ರದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ನಾನಾ ರೀತಿಯ ಕಮೆಂಟ್​​ಗಳು ಬಂದಿವೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

ಸಂಜನಾ ಹಾಗೂ ಸಮರ್ಥ್ ಅವರು ತಿಳಿ ನೀರ ಸಮುದ್ರದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ನಾನಾ ರೀತಿಯ ಕಮೆಂಟ್​​ಗಳು ಬಂದಿವೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

2 / 6
ಸಂಜನಾ ಹಾಗೂ ಸಮರ್ಥ್ ಪ್ರವಾಸಕ್ಕೆ ತೆರಳಿದ್ದು ಆಫ್ರಿಕಾದ ತಾಂಜೇನಿಯಾ ಬಳಿ ಇರುವ ಮ್ನೆಂಬಾ ಎಂಬ ದ್ವೀಪಕ್ಕೆ. ಈ ದ್ವೀಪವು ಸ್ಫಟಿಕದಂತೆ ಹೊಳೆಯುವ ಬಿಳಿ ಮರಳು ಮತ್ತು ತಿಳಿ ನೀಲಿ ಬಣ್ಣದ ಸಮುದ್ರದ ನೀರಿಗೆ ಹೆಸರುವಾಸಿಯಾಗಿದೆ.

ಸಂಜನಾ ಹಾಗೂ ಸಮರ್ಥ್ ಪ್ರವಾಸಕ್ಕೆ ತೆರಳಿದ್ದು ಆಫ್ರಿಕಾದ ತಾಂಜೇನಿಯಾ ಬಳಿ ಇರುವ ಮ್ನೆಂಬಾ ಎಂಬ ದ್ವೀಪಕ್ಕೆ. ಈ ದ್ವೀಪವು ಸ್ಫಟಿಕದಂತೆ ಹೊಳೆಯುವ ಬಿಳಿ ಮರಳು ಮತ್ತು ತಿಳಿ ನೀಲಿ ಬಣ್ಣದ ಸಮುದ್ರದ ನೀರಿಗೆ ಹೆಸರುವಾಸಿಯಾಗಿದೆ.

3 / 6
ಮ್ನೆಂಬಾ ಅಟಾಲ್ ಸಂರಕ್ಷಿತ ಪ್ರದೇಶವಾಗಿದ್ದು ಇಲ್ಲಿ ಹವಳದ ಬಂಡೆಗಳಿವೆ. ಸ್ಕೂಬಾ ಡೈವಿಂಗ್‌ಗೆ ವಿಶ್ವದ ಅತ್ಯುತ್ತಮ ತಾಣಗಳಲ್ಲಿ ಒಂದಾಗಿದೆ. ಇಲ್ಲಿ ನೀವು ಬಣ್ಣಬಣ್ಣದ ಮೀನುಗಳು, ಸಮುದ್ರ ಆಮೆಗಳು ಮತ್ತು ಕೆಲವೊಮ್ಮೆ ಡಾಲ್ಫಿನ್‌ಗಳನ್ನು ಹತ್ತಿರದಿಂದ ನೋಡಬಹುದು.

ಮ್ನೆಂಬಾ ಅಟಾಲ್ ಸಂರಕ್ಷಿತ ಪ್ರದೇಶವಾಗಿದ್ದು ಇಲ್ಲಿ ಹವಳದ ಬಂಡೆಗಳಿವೆ. ಸ್ಕೂಬಾ ಡೈವಿಂಗ್‌ಗೆ ವಿಶ್ವದ ಅತ್ಯುತ್ತಮ ತಾಣಗಳಲ್ಲಿ ಒಂದಾಗಿದೆ. ಇಲ್ಲಿ ನೀವು ಬಣ್ಣಬಣ್ಣದ ಮೀನುಗಳು, ಸಮುದ್ರ ಆಮೆಗಳು ಮತ್ತು ಕೆಲವೊಮ್ಮೆ ಡಾಲ್ಫಿನ್‌ಗಳನ್ನು ಹತ್ತಿರದಿಂದ ನೋಡಬಹುದು.

4 / 6
ಈ ದ್ವೀಪವು ಸಂಪೂರ್ಣವಾಗಿ ಖಾಸಗಿಯಾಗಿದ್ದು, ಇಲ್ಲಿ ಐಷಾರಾಮಿ ರೆಸಾರ್ಟ್ ಮಾತ್ರ ಇದೆ. ಇಲ್ಲಿ ಉಳಿದುಕೊಳ್ಳುವುದು ಅತ್ಯಂತ ದುಬಾರಿ. ರೆಸಾರ್ಟ್ ಬುಕ್ ಮಾಡಿದರೆ ಮಾತ್ರ ಇಲ್ಲಿಗೆ ಹೋಗಲು ಅವಕಾಶ ಇದೆ.

ಈ ದ್ವೀಪವು ಸಂಪೂರ್ಣವಾಗಿ ಖಾಸಗಿಯಾಗಿದ್ದು, ಇಲ್ಲಿ ಐಷಾರಾಮಿ ರೆಸಾರ್ಟ್ ಮಾತ್ರ ಇದೆ. ಇಲ್ಲಿ ಉಳಿದುಕೊಳ್ಳುವುದು ಅತ್ಯಂತ ದುಬಾರಿ. ರೆಸಾರ್ಟ್ ಬುಕ್ ಮಾಡಿದರೆ ಮಾತ್ರ ಇಲ್ಲಿಗೆ ಹೋಗಲು ಅವಕಾಶ ಇದೆ.

5 / 6
ಜುಲೈನಿಂದ ಮಾರ್ಚ್​ವರೆಗಿನ ಸಮಯವು ಇಲ್ಲಿಗೆ ಭೇಟಿ ನೀಡಲು ಸೂಕ್ತವಾದ ಸಮಯ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮಳೆ ಹೆಚ್ಚಾಗಿರುವುದರಿಂದ ಪ್ರವಾಸಕ್ಕೆ ಅಡ್ಡಿಯಾಗಬಹುದು. ಈಗ ಸಂಜನಾ ಅವರು ಏಪ್ರಿಲ್ ಸಮಯದಲ್ಲೇ ಇಲ್ಲಿಗೆ ತೆರಳಿ ಎಂಜಾಯ್ ಮಾಡಿದ್ದಾರೆ.

Sanjana Burli (9)

6 / 6
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ