AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಳಿಕ ವಿಶೇಷ ದ್ವೀಪಕ್ಕೆ ಪ್ರವಾಸಕ್ಕೆ ತೆರಳಿದ ಸಂಜನಾ ಬುರ್ಲಿ

Sanja Burli Photo: ಸಂಜನಾ ಬುರ್ಲಿ ಹಾಗೂ ಸಮರ್ಥ ಚೆನ್ನಗಿರಿ ಅವರು ಇತ್ತೀಚೆಗಷ್ಟೇ ಮದುವೆ ಆದರು. ವಿವಾಹದ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದರು. ಈಗ ಸುತ್ತಾಟ ನಡೆಸಲು ಇವರು ತೆರಳಿದ್ದಾರೆ. ಈ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಎನ್ನುವುದು ವಿಶೇಷ.

ರಾಜೇಶ್ ದುಗ್ಗುಮನೆ
|

Updated on: Apr 28, 2026 | 11:58 AM

Share
ಸಂಜನಾ ಬುರ್ಲಿ ಅವರು ಇತ್ತೀಚೆಗೆ ಸಮರ್ಥ್ ಅವರ ಜೊತೆ ವಿವಾಹ ಆಗಿದ್ದಾರೆ. ಮದುವೆ ಬಳಿಕ ಇಬ್ಬರೂ ಒಂದು ವಿಶೇಷ ಐಲೆಂಡ್​​ಗೆ ಪ್ರವಾಸ ತೆರಳಿದ್ದಾರೆ. ಈ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಇಕೊಂಡಿದ್ದಾರೆ.

ಸಂಜನಾ ಬುರ್ಲಿ ಅವರು ಇತ್ತೀಚೆಗೆ ಸಮರ್ಥ್ ಅವರ ಜೊತೆ ವಿವಾಹ ಆಗಿದ್ದಾರೆ. ಮದುವೆ ಬಳಿಕ ಇಬ್ಬರೂ ಒಂದು ವಿಶೇಷ ಐಲೆಂಡ್​​ಗೆ ಪ್ರವಾಸ ತೆರಳಿದ್ದಾರೆ. ಈ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಇಕೊಂಡಿದ್ದಾರೆ.

1 / 6
ಸಂಜನಾ ಹಾಗೂ ಸಮರ್ಥ್ ಅವರು ತಿಳಿ ನೀರ ಸಮುದ್ರದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ನಾನಾ ರೀತಿಯ ಕಮೆಂಟ್​​ಗಳು ಬಂದಿವೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

ಸಂಜನಾ ಹಾಗೂ ಸಮರ್ಥ್ ಅವರು ತಿಳಿ ನೀರ ಸಮುದ್ರದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ನಾನಾ ರೀತಿಯ ಕಮೆಂಟ್​​ಗಳು ಬಂದಿವೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

2 / 6
ಸಂಜನಾ ಹಾಗೂ ಸಮರ್ಥ್ ಪ್ರವಾಸಕ್ಕೆ ತೆರಳಿದ್ದು ಆಫ್ರಿಕಾದ ತಾಂಜೇನಿಯಾ ಬಳಿ ಇರುವ ಮ್ನೆಂಬಾ ಎಂಬ ದ್ವೀಪಕ್ಕೆ. ಈ ದ್ವೀಪವು ಸ್ಫಟಿಕದಂತೆ ಹೊಳೆಯುವ ಬಿಳಿ ಮರಳು ಮತ್ತು ತಿಳಿ ನೀಲಿ ಬಣ್ಣದ ಸಮುದ್ರದ ನೀರಿಗೆ ಹೆಸರುವಾಸಿಯಾಗಿದೆ.

ಸಂಜನಾ ಹಾಗೂ ಸಮರ್ಥ್ ಪ್ರವಾಸಕ್ಕೆ ತೆರಳಿದ್ದು ಆಫ್ರಿಕಾದ ತಾಂಜೇನಿಯಾ ಬಳಿ ಇರುವ ಮ್ನೆಂಬಾ ಎಂಬ ದ್ವೀಪಕ್ಕೆ. ಈ ದ್ವೀಪವು ಸ್ಫಟಿಕದಂತೆ ಹೊಳೆಯುವ ಬಿಳಿ ಮರಳು ಮತ್ತು ತಿಳಿ ನೀಲಿ ಬಣ್ಣದ ಸಮುದ್ರದ ನೀರಿಗೆ ಹೆಸರುವಾಸಿಯಾಗಿದೆ.

3 / 6
ಮ್ನೆಂಬಾ ಅಟಾಲ್ ಸಂರಕ್ಷಿತ ಪ್ರದೇಶವಾಗಿದ್ದು ಇಲ್ಲಿ ಹವಳದ ಬಂಡೆಗಳಿವೆ. ಸ್ಕೂಬಾ ಡೈವಿಂಗ್‌ಗೆ ವಿಶ್ವದ ಅತ್ಯುತ್ತಮ ತಾಣಗಳಲ್ಲಿ ಒಂದಾಗಿದೆ. ಇಲ್ಲಿ ನೀವು ಬಣ್ಣಬಣ್ಣದ ಮೀನುಗಳು, ಸಮುದ್ರ ಆಮೆಗಳು ಮತ್ತು ಕೆಲವೊಮ್ಮೆ ಡಾಲ್ಫಿನ್‌ಗಳನ್ನು ಹತ್ತಿರದಿಂದ ನೋಡಬಹುದು.

ಮ್ನೆಂಬಾ ಅಟಾಲ್ ಸಂರಕ್ಷಿತ ಪ್ರದೇಶವಾಗಿದ್ದು ಇಲ್ಲಿ ಹವಳದ ಬಂಡೆಗಳಿವೆ. ಸ್ಕೂಬಾ ಡೈವಿಂಗ್‌ಗೆ ವಿಶ್ವದ ಅತ್ಯುತ್ತಮ ತಾಣಗಳಲ್ಲಿ ಒಂದಾಗಿದೆ. ಇಲ್ಲಿ ನೀವು ಬಣ್ಣಬಣ್ಣದ ಮೀನುಗಳು, ಸಮುದ್ರ ಆಮೆಗಳು ಮತ್ತು ಕೆಲವೊಮ್ಮೆ ಡಾಲ್ಫಿನ್‌ಗಳನ್ನು ಹತ್ತಿರದಿಂದ ನೋಡಬಹುದು.

4 / 6
ಈ ದ್ವೀಪವು ಸಂಪೂರ್ಣವಾಗಿ ಖಾಸಗಿಯಾಗಿದ್ದು, ಇಲ್ಲಿ ಐಷಾರಾಮಿ ರೆಸಾರ್ಟ್ ಮಾತ್ರ ಇದೆ. ಇಲ್ಲಿ ಉಳಿದುಕೊಳ್ಳುವುದು ಅತ್ಯಂತ ದುಬಾರಿ. ರೆಸಾರ್ಟ್ ಬುಕ್ ಮಾಡಿದರೆ ಮಾತ್ರ ಇಲ್ಲಿಗೆ ಹೋಗಲು ಅವಕಾಶ ಇದೆ.

ಈ ದ್ವೀಪವು ಸಂಪೂರ್ಣವಾಗಿ ಖಾಸಗಿಯಾಗಿದ್ದು, ಇಲ್ಲಿ ಐಷಾರಾಮಿ ರೆಸಾರ್ಟ್ ಮಾತ್ರ ಇದೆ. ಇಲ್ಲಿ ಉಳಿದುಕೊಳ್ಳುವುದು ಅತ್ಯಂತ ದುಬಾರಿ. ರೆಸಾರ್ಟ್ ಬುಕ್ ಮಾಡಿದರೆ ಮಾತ್ರ ಇಲ್ಲಿಗೆ ಹೋಗಲು ಅವಕಾಶ ಇದೆ.

5 / 6
ಜುಲೈನಿಂದ ಮಾರ್ಚ್​ವರೆಗಿನ ಸಮಯವು ಇಲ್ಲಿಗೆ ಭೇಟಿ ನೀಡಲು ಸೂಕ್ತವಾದ ಸಮಯ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮಳೆ ಹೆಚ್ಚಾಗಿರುವುದರಿಂದ ಪ್ರವಾಸಕ್ಕೆ ಅಡ್ಡಿಯಾಗಬಹುದು. ಈಗ ಸಂಜನಾ ಅವರು ಏಪ್ರಿಲ್ ಸಮಯದಲ್ಲೇ ಇಲ್ಲಿಗೆ ತೆರಳಿ ಎಂಜಾಯ್ ಮಾಡಿದ್ದಾರೆ.

Sanjana Burli (9)

6 / 6
Follow Us
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು