AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರೀತಿಯ ಟ್ವಿಸ್ಟ್ ಕೊಟ್ಟರೆ ಹೇಗೆ? ಶಾಕ್​ನಲ್ಲಿ ಸಂಜನಾ ಬುರ್ಲಿ ಫ್ಯಾನ್ಸ್

ಸ್ನೇಹಾ ಪಾತ್ರದಲ್ಲಿ ಸಂಜನಾ ನಟಿಸುತ್ತಿದ್ದಾರೆ. ಅವರು ಡಿಸಿ ಪಾತ್ರ ಮಾಡುತ್ತಿದ್ದಾರೆ. ಕನಸನ್ನು ಈಡೇರಿಸಿಕೊಂಡ ಬೆನ್ನಲ್ಲೇ ಅವರ ಪಾತ್ರವೇ ಕೊನೆ ಆಗಿದೆ ಎಂಬುದು ಬೇಸರದ ವಿಚಾರ. ಇತ್ತೀಚಿನ ಎಪಿಸೋಡ್ ಶಾಕಿಂಗ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on:Oct 25, 2024 | 1:09 PM

Share
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಯಾರೂ ಊಹಿಸದ ಹಾಗೂ ಯಾರೂ ಬಯಸದ ಟ್ವಿಸ್ಟ್ ಬಂದಿದೆ. ಸಂಜನಾ ಪಾತ್ರವನ್ನೇ ಕೊನೆ ಮಾಡಲು ನಿರ್ದೇಶಕರು ಮುಂದಾದಂತೆ ಇದೆ. ಇದು ಅನೇಕರಿಗೆ ಶಾಕಿಂಗ್ ಎನಿಸಿದೆ. ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಯಾರೂ ಊಹಿಸದ ಹಾಗೂ ಯಾರೂ ಬಯಸದ ಟ್ವಿಸ್ಟ್ ಬಂದಿದೆ. ಸಂಜನಾ ಪಾತ್ರವನ್ನೇ ಕೊನೆ ಮಾಡಲು ನಿರ್ದೇಶಕರು ಮುಂದಾದಂತೆ ಇದೆ. ಇದು ಅನೇಕರಿಗೆ ಶಾಕಿಂಗ್ ಎನಿಸಿದೆ. ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

1 / 5
ಸ್ನೇಹಾ ಪಾತ್ರದಲ್ಲಿ ಸಂಜನಾ ನಟಿಸುತ್ತಿದ್ದಾರೆ. ಅವರು ಡಿಸಿ ಪಾತ್ರ ಮಾಡುತ್ತಿದ್ದಾರೆ. ಕನಸನ್ನು ಈಡೇರಿಸಿಕೊಂಡ ಬೆನ್ನಲ್ಲೇ ಅವರ ಪಾತ್ರವೇ ಕೊನೆ ಆಗಿದೆ ಎಂಬುದು ಬೇಸರದ ವಿಚಾರ. ಇತ್ತೀಚಿನ ಎಪಿಸೋಡ್ ಶಾಕಿಂಗ್ ಆಗಿದೆ.

ಸ್ನೇಹಾ ಪಾತ್ರದಲ್ಲಿ ಸಂಜನಾ ನಟಿಸುತ್ತಿದ್ದಾರೆ. ಅವರು ಡಿಸಿ ಪಾತ್ರ ಮಾಡುತ್ತಿದ್ದಾರೆ. ಕನಸನ್ನು ಈಡೇರಿಸಿಕೊಂಡ ಬೆನ್ನಲ್ಲೇ ಅವರ ಪಾತ್ರವೇ ಕೊನೆ ಆಗಿದೆ ಎಂಬುದು ಬೇಸರದ ವಿಚಾರ. ಇತ್ತೀಚಿನ ಎಪಿಸೋಡ್ ಶಾಕಿಂಗ್ ಆಗಿದೆ.

2 / 5
ಸ್ನೇಹಾ ಕಾರಿನಲ್ಲಿ ಆಗಮಿಸುತ್ತಾ ಇರುತ್ತಾರೆ. ಈ ವೇಳೆ ಕಾರು ಅಪಘಾತ ಆಗುತ್ತದೆ. ಈ ವೇಳೆ ಸ್ನೇಹಾ ತಲೆಗೆ ಗಂಭೀರ ಗಾಯಗಳಾಗುತ್ತವೆ. ರಕ್ತ ಸೋರಿ ಹೋಗುತ್ತದೆ. ಯಾರೂ ಸಹಾಯಕ್ಕೂ ಬರುವುದಿಲ್ಲ. ನಂತರ ಹೇಗೋ ಸ್ನೇಹಾನ ಆಸ್ಪತ್ರೆಗೆ ಸೇರಿಸಲಾಗುತ್ತದೆ.

ಸ್ನೇಹಾ ಕಾರಿನಲ್ಲಿ ಆಗಮಿಸುತ್ತಾ ಇರುತ್ತಾರೆ. ಈ ವೇಳೆ ಕಾರು ಅಪಘಾತ ಆಗುತ್ತದೆ. ಈ ವೇಳೆ ಸ್ನೇಹಾ ತಲೆಗೆ ಗಂಭೀರ ಗಾಯಗಳಾಗುತ್ತವೆ. ರಕ್ತ ಸೋರಿ ಹೋಗುತ್ತದೆ. ಯಾರೂ ಸಹಾಯಕ್ಕೂ ಬರುವುದಿಲ್ಲ. ನಂತರ ಹೇಗೋ ಸ್ನೇಹಾನ ಆಸ್ಪತ್ರೆಗೆ ಸೇರಿಸಲಾಗುತ್ತದೆ.

3 / 5
‘ನಿಮ್ಮ ಕಡೆಯವರನ್ನು ಬದುಕಿಸಲು ಸಾಧ್ಯವಾಗಿಲ್ಲ’ ಎಂದು ವೈದ್ಯರು ಕಂಠಿಗೆ ಹೇಳುತ್ತಾರೆ. ಈ ಮೂಲಕ ಸ್ನೇಹಾ ಮೃತಪಟ್ಟಿದ್ದನ್ನು ವೈದ್ಯರು ಖಚಿತ ಪಡಿಸಿದ್ದಾರೆ. ಈ ರೀತಿಯ ಟ್ವಿಸ್ಟ್​ನ ಯಾರೂ ಊಹಿಸಿರಲಿಲ್ಲ.

‘ನಿಮ್ಮ ಕಡೆಯವರನ್ನು ಬದುಕಿಸಲು ಸಾಧ್ಯವಾಗಿಲ್ಲ’ ಎಂದು ವೈದ್ಯರು ಕಂಠಿಗೆ ಹೇಳುತ್ತಾರೆ. ಈ ಮೂಲಕ ಸ್ನೇಹಾ ಮೃತಪಟ್ಟಿದ್ದನ್ನು ವೈದ್ಯರು ಖಚಿತ ಪಡಿಸಿದ್ದಾರೆ. ಈ ರೀತಿಯ ಟ್ವಿಸ್ಟ್​ನ ಯಾರೂ ಊಹಿಸಿರಲಿಲ್ಲ.

4 / 5
ಸದ್ಯ ಸಂಜನಾ ಬುರ್ಲಿ ಫ್ಯಾನ್ಸ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕುತ್ತಿದ್ದಾರೆ. ಸ್ನೇಹಾ ಪಾತ್ರ ಕೊನೆ ಆಗಬಾರದು ಎಂದು ಕೋರುತ್ತಿದ್ದಾರೆ. ‘ಪ್ರಮುಖ ಪಾತ್ರವೇ ಕೊನೆ ಆದರೆ ಹೇಗೆ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಸದ್ಯ ಸಂಜನಾ ಬುರ್ಲಿ ಫ್ಯಾನ್ಸ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕುತ್ತಿದ್ದಾರೆ. ಸ್ನೇಹಾ ಪಾತ್ರ ಕೊನೆ ಆಗಬಾರದು ಎಂದು ಕೋರುತ್ತಿದ್ದಾರೆ. ‘ಪ್ರಮುಖ ಪಾತ್ರವೇ ಕೊನೆ ಆದರೆ ಹೇಗೆ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

5 / 5

Published On - 12:58 pm, Fri, 25 October 24

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ