AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಗಲ್ರಾನಿ ಜೊತೆ ಡ್ಯಾನ್ಸ್ ಮಾಡುತ್ತಿರುವ ಈ ಸುಂದರಾಂಗ ಯಾರು ಗೊತ್ತಾಯ್ತ?

Sanjana-Umesh: ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಸಂಜನಾ ಗಲ್ರಾನಿ ಜೊತೆ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಯಾವುದು ಈ ಸಿನಿಮಾ?

ಮಂಜುನಾಥ ಸಿ.
|

Updated on:Jan 18, 2024 | 11:01 PM

Share
‘ಮತ್ತೆ-ಮತ್ತೆ’ ಹೆಸರಿನ ಸಿನಿಮಾ ಕನ್ನಡದಲ್ಲಿ ಬರುತ್ತಿದ್ದು, ಸಿನಿಮಾ ಮಾಡಲು ಹೊರಟ ಐವರು ವಿದ್ಯಾರ್ಥಿಗಳ ಸುತ್ತ ನಡೆಯುವ ಕಥೆ ಹೊಂದಿದ  ಚಿತ್ರ ಇದು.

‘ಮತ್ತೆ-ಮತ್ತೆ’ ಹೆಸರಿನ ಸಿನಿಮಾ ಕನ್ನಡದಲ್ಲಿ ಬರುತ್ತಿದ್ದು, ಸಿನಿಮಾ ಮಾಡಲು ಹೊರಟ ಐವರು ವಿದ್ಯಾರ್ಥಿಗಳ ಸುತ್ತ ನಡೆಯುವ ಕಥೆ ಹೊಂದಿದ ಚಿತ್ರ ಇದು.

1 / 8
ಹಿರಿಯ ನಟ ಉಮೇಶ್, ಮನೆ ಓನರ್ ಪಾತ್ರದಲ್ಲಿ ನಟಿಸಿದ್ದು, ಸಂಜನಾ ಗಲ್ರಾನಿ ಜೊತೆ ಹಾಡೊಂದಕ್ಕೆ ಡ್ಯಾನ್ಸ್ ಮಾಡಿದ್ದಾರೆ.

ಹಿರಿಯ ನಟ ಉಮೇಶ್, ಮನೆ ಓನರ್ ಪಾತ್ರದಲ್ಲಿ ನಟಿಸಿದ್ದು, ಸಂಜನಾ ಗಲ್ರಾನಿ ಜೊತೆ ಹಾಡೊಂದಕ್ಕೆ ಡ್ಯಾನ್ಸ್ ಮಾಡಿದ್ದಾರೆ.

2 / 8
ಮೂಲತ: ಲೆಕ್ಚರರ್ ಆದ ಡಾ.ಅರುಣ್ ಹೊಸಕೊಪ್ಪ  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಸಹ ಮಾಡಿದ್ದಾರೆ. ಈ ಸಿನಿಮಾಕ್ಕೆ ಕತೆಯೇ ಹೀರೋ ಎಂಬುದು ಅವರ ಅಭಿಪ್ರಾಯ.

ಮೂಲತ: ಲೆಕ್ಚರರ್ ಆದ ಡಾ.ಅರುಣ್ ಹೊಸಕೊಪ್ಪ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಸಹ ಮಾಡಿದ್ದಾರೆ. ಈ ಸಿನಿಮಾಕ್ಕೆ ಕತೆಯೇ ಹೀರೋ ಎಂಬುದು ಅವರ ಅಭಿಪ್ರಾಯ.

3 / 8
ಜರ್ನಲಿಸಂ ಮುಗಿಸಿದ 5 ಜನ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಅಂತ ಯೋಚಿಸಿ ನಂತರ ಅವರೆಲ್ಲ ಸೇರಿ ಸಿನಿಮಾವೊಂದನ್ನು ನಿರ್ಮಿಸುವ ಕತೆ ಈ ಸಿನಿಮಾದ್ದು.

ಜರ್ನಲಿಸಂ ಮುಗಿಸಿದ 5 ಜನ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಅಂತ ಯೋಚಿಸಿ ನಂತರ ಅವರೆಲ್ಲ ಸೇರಿ ಸಿನಿಮಾವೊಂದನ್ನು ನಿರ್ಮಿಸುವ ಕತೆ ಈ ಸಿನಿಮಾದ್ದು.

4 / 8
ಈ ಸಿನಿಮಾದಿಂದ ಬರುವ ಲಾಭದಲ್ಲಿ ಶೇ.25ರಷ್ಟು ಹಣವನ್ನು ಬಡ ಕಲಾವಿದರಿಗೆ ಕೊಡಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ ಸಿನಿಮಾ ನಿರ್ಮಾಪಕರೂ ಆಗಿರುವ ಡಾ.ಅರುಣ್ ಹೊಸಕೊಪ್ಪ.

ಈ ಸಿನಿಮಾದಿಂದ ಬರುವ ಲಾಭದಲ್ಲಿ ಶೇ.25ರಷ್ಟು ಹಣವನ್ನು ಬಡ ಕಲಾವಿದರಿಗೆ ಕೊಡಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ ಸಿನಿಮಾ ನಿರ್ಮಾಪಕರೂ ಆಗಿರುವ ಡಾ.ಅರುಣ್ ಹೊಸಕೊಪ್ಪ.

5 / 8
ಚಿತ್ರದಲ್ಲಿ  ಉಮೇಶಣ್ಣ ಅವರ ಜೊತೆ ಸಿಹಿಕಹಿ ಚಂದ್ರು ಅವರು ಮುಖ್ಯಮಂತ್ರಿಯಾಗೇ ಕಾಣಿಸಿಕೊಂಡಿದ್ದಾರೆ, ಇನ್ನು ಸಂಜನಾ ಗಲ್‌ರಾನಿ  ಅವರದು ಚಿಕ್ಕ ಪಾತ್ರವಾದರೂ ಕಥೆಗೆ ತಿರುವು ಕೊಡುತ್ತದಂತೆ.

ಚಿತ್ರದಲ್ಲಿ ಉಮೇಶಣ್ಣ ಅವರ ಜೊತೆ ಸಿಹಿಕಹಿ ಚಂದ್ರು ಅವರು ಮುಖ್ಯಮಂತ್ರಿಯಾಗೇ ಕಾಣಿಸಿಕೊಂಡಿದ್ದಾರೆ, ಇನ್ನು ಸಂಜನಾ ಗಲ್‌ರಾನಿ ಅವರದು ಚಿಕ್ಕ ಪಾತ್ರವಾದರೂ ಕಥೆಗೆ ತಿರುವು ಕೊಡುತ್ತದಂತೆ.

6 / 8
ಡಿಂಗ್ರಿ ನಾಗರಾಜ್, ಹೊನ್ನವಳ್ಳಿ ಕೃಷ್ಣ, ಶಂಖನಾದ ಅಂಜಿನಪ್ಪ, ಪ್ರಕಾಶ್ ತುಮ್ಮಿನಾಡ್, ಶ್ರೀನಿವಾಸ್‌ಗೌಡ, ವೈಷ್ಣವಿ ಮೆನನ್, ತುಮಕೂರು ಮೋಹನ್ ಅವರುಗಳು ಸಿನಿಮಾದಲ್ಲಿದ್ದಾರೆ.

ಡಿಂಗ್ರಿ ನಾಗರಾಜ್, ಹೊನ್ನವಳ್ಳಿ ಕೃಷ್ಣ, ಶಂಖನಾದ ಅಂಜಿನಪ್ಪ, ಪ್ರಕಾಶ್ ತುಮ್ಮಿನಾಡ್, ಶ್ರೀನಿವಾಸ್‌ಗೌಡ, ವೈಷ್ಣವಿ ಮೆನನ್, ತುಮಕೂರು ಮೋಹನ್ ಅವರುಗಳು ಸಿನಿಮಾದಲ್ಲಿದ್ದಾರೆ.

7 / 8
ಬೆಂಗಳೂರು, ನೆಲಮಂಗಲ, ಮುರುಡೇಶ್ವರ, ಶಿರಾಲಿ ಹೀಗೆ ಹಲವಾರು ಲೊಕೇಶನ್‌ಗಳಲ್ಲಿ  50 ದಿನಗಳವರೆಗೆ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾ ನಾಳೆ (ಜನವರಿ 19) ಬಿಡುಗಡೆ ಆಗಲಿದೆ.

ಬೆಂಗಳೂರು, ನೆಲಮಂಗಲ, ಮುರುಡೇಶ್ವರ, ಶಿರಾಲಿ ಹೀಗೆ ಹಲವಾರು ಲೊಕೇಶನ್‌ಗಳಲ್ಲಿ 50 ದಿನಗಳವರೆಗೆ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾ ನಾಳೆ (ಜನವರಿ 19) ಬಿಡುಗಡೆ ಆಗಲಿದೆ.

8 / 8

Published On - 11:00 pm, Thu, 18 January 24

ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್