AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಗಲ್ರಾನಿ ಜೊತೆ ಡ್ಯಾನ್ಸ್ ಮಾಡುತ್ತಿರುವ ಈ ಸುಂದರಾಂಗ ಯಾರು ಗೊತ್ತಾಯ್ತ?

Sanjana-Umesh: ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಸಂಜನಾ ಗಲ್ರಾನಿ ಜೊತೆ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಯಾವುದು ಈ ಸಿನಿಮಾ?

ಮಂಜುನಾಥ ಸಿ.
|

Updated on:Jan 18, 2024 | 11:01 PM

Share
‘ಮತ್ತೆ-ಮತ್ತೆ’ ಹೆಸರಿನ ಸಿನಿಮಾ ಕನ್ನಡದಲ್ಲಿ ಬರುತ್ತಿದ್ದು, ಸಿನಿಮಾ ಮಾಡಲು ಹೊರಟ ಐವರು ವಿದ್ಯಾರ್ಥಿಗಳ ಸುತ್ತ ನಡೆಯುವ ಕಥೆ ಹೊಂದಿದ  ಚಿತ್ರ ಇದು.

‘ಮತ್ತೆ-ಮತ್ತೆ’ ಹೆಸರಿನ ಸಿನಿಮಾ ಕನ್ನಡದಲ್ಲಿ ಬರುತ್ತಿದ್ದು, ಸಿನಿಮಾ ಮಾಡಲು ಹೊರಟ ಐವರು ವಿದ್ಯಾರ್ಥಿಗಳ ಸುತ್ತ ನಡೆಯುವ ಕಥೆ ಹೊಂದಿದ ಚಿತ್ರ ಇದು.

1 / 8
ಹಿರಿಯ ನಟ ಉಮೇಶ್, ಮನೆ ಓನರ್ ಪಾತ್ರದಲ್ಲಿ ನಟಿಸಿದ್ದು, ಸಂಜನಾ ಗಲ್ರಾನಿ ಜೊತೆ ಹಾಡೊಂದಕ್ಕೆ ಡ್ಯಾನ್ಸ್ ಮಾಡಿದ್ದಾರೆ.

ಹಿರಿಯ ನಟ ಉಮೇಶ್, ಮನೆ ಓನರ್ ಪಾತ್ರದಲ್ಲಿ ನಟಿಸಿದ್ದು, ಸಂಜನಾ ಗಲ್ರಾನಿ ಜೊತೆ ಹಾಡೊಂದಕ್ಕೆ ಡ್ಯಾನ್ಸ್ ಮಾಡಿದ್ದಾರೆ.

2 / 8
ಮೂಲತ: ಲೆಕ್ಚರರ್ ಆದ ಡಾ.ಅರುಣ್ ಹೊಸಕೊಪ್ಪ  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಸಹ ಮಾಡಿದ್ದಾರೆ. ಈ ಸಿನಿಮಾಕ್ಕೆ ಕತೆಯೇ ಹೀರೋ ಎಂಬುದು ಅವರ ಅಭಿಪ್ರಾಯ.

ಮೂಲತ: ಲೆಕ್ಚರರ್ ಆದ ಡಾ.ಅರುಣ್ ಹೊಸಕೊಪ್ಪ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಸಹ ಮಾಡಿದ್ದಾರೆ. ಈ ಸಿನಿಮಾಕ್ಕೆ ಕತೆಯೇ ಹೀರೋ ಎಂಬುದು ಅವರ ಅಭಿಪ್ರಾಯ.

3 / 8
ಜರ್ನಲಿಸಂ ಮುಗಿಸಿದ 5 ಜನ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಅಂತ ಯೋಚಿಸಿ ನಂತರ ಅವರೆಲ್ಲ ಸೇರಿ ಸಿನಿಮಾವೊಂದನ್ನು ನಿರ್ಮಿಸುವ ಕತೆ ಈ ಸಿನಿಮಾದ್ದು.

ಜರ್ನಲಿಸಂ ಮುಗಿಸಿದ 5 ಜನ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಅಂತ ಯೋಚಿಸಿ ನಂತರ ಅವರೆಲ್ಲ ಸೇರಿ ಸಿನಿಮಾವೊಂದನ್ನು ನಿರ್ಮಿಸುವ ಕತೆ ಈ ಸಿನಿಮಾದ್ದು.

4 / 8
ಈ ಸಿನಿಮಾದಿಂದ ಬರುವ ಲಾಭದಲ್ಲಿ ಶೇ.25ರಷ್ಟು ಹಣವನ್ನು ಬಡ ಕಲಾವಿದರಿಗೆ ಕೊಡಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ ಸಿನಿಮಾ ನಿರ್ಮಾಪಕರೂ ಆಗಿರುವ ಡಾ.ಅರುಣ್ ಹೊಸಕೊಪ್ಪ.

ಈ ಸಿನಿಮಾದಿಂದ ಬರುವ ಲಾಭದಲ್ಲಿ ಶೇ.25ರಷ್ಟು ಹಣವನ್ನು ಬಡ ಕಲಾವಿದರಿಗೆ ಕೊಡಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ ಸಿನಿಮಾ ನಿರ್ಮಾಪಕರೂ ಆಗಿರುವ ಡಾ.ಅರುಣ್ ಹೊಸಕೊಪ್ಪ.

5 / 8
ಚಿತ್ರದಲ್ಲಿ  ಉಮೇಶಣ್ಣ ಅವರ ಜೊತೆ ಸಿಹಿಕಹಿ ಚಂದ್ರು ಅವರು ಮುಖ್ಯಮಂತ್ರಿಯಾಗೇ ಕಾಣಿಸಿಕೊಂಡಿದ್ದಾರೆ, ಇನ್ನು ಸಂಜನಾ ಗಲ್‌ರಾನಿ  ಅವರದು ಚಿಕ್ಕ ಪಾತ್ರವಾದರೂ ಕಥೆಗೆ ತಿರುವು ಕೊಡುತ್ತದಂತೆ.

ಚಿತ್ರದಲ್ಲಿ ಉಮೇಶಣ್ಣ ಅವರ ಜೊತೆ ಸಿಹಿಕಹಿ ಚಂದ್ರು ಅವರು ಮುಖ್ಯಮಂತ್ರಿಯಾಗೇ ಕಾಣಿಸಿಕೊಂಡಿದ್ದಾರೆ, ಇನ್ನು ಸಂಜನಾ ಗಲ್‌ರಾನಿ ಅವರದು ಚಿಕ್ಕ ಪಾತ್ರವಾದರೂ ಕಥೆಗೆ ತಿರುವು ಕೊಡುತ್ತದಂತೆ.

6 / 8
ಡಿಂಗ್ರಿ ನಾಗರಾಜ್, ಹೊನ್ನವಳ್ಳಿ ಕೃಷ್ಣ, ಶಂಖನಾದ ಅಂಜಿನಪ್ಪ, ಪ್ರಕಾಶ್ ತುಮ್ಮಿನಾಡ್, ಶ್ರೀನಿವಾಸ್‌ಗೌಡ, ವೈಷ್ಣವಿ ಮೆನನ್, ತುಮಕೂರು ಮೋಹನ್ ಅವರುಗಳು ಸಿನಿಮಾದಲ್ಲಿದ್ದಾರೆ.

ಡಿಂಗ್ರಿ ನಾಗರಾಜ್, ಹೊನ್ನವಳ್ಳಿ ಕೃಷ್ಣ, ಶಂಖನಾದ ಅಂಜಿನಪ್ಪ, ಪ್ರಕಾಶ್ ತುಮ್ಮಿನಾಡ್, ಶ್ರೀನಿವಾಸ್‌ಗೌಡ, ವೈಷ್ಣವಿ ಮೆನನ್, ತುಮಕೂರು ಮೋಹನ್ ಅವರುಗಳು ಸಿನಿಮಾದಲ್ಲಿದ್ದಾರೆ.

7 / 8
ಬೆಂಗಳೂರು, ನೆಲಮಂಗಲ, ಮುರುಡೇಶ್ವರ, ಶಿರಾಲಿ ಹೀಗೆ ಹಲವಾರು ಲೊಕೇಶನ್‌ಗಳಲ್ಲಿ  50 ದಿನಗಳವರೆಗೆ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾ ನಾಳೆ (ಜನವರಿ 19) ಬಿಡುಗಡೆ ಆಗಲಿದೆ.

ಬೆಂಗಳೂರು, ನೆಲಮಂಗಲ, ಮುರುಡೇಶ್ವರ, ಶಿರಾಲಿ ಹೀಗೆ ಹಲವಾರು ಲೊಕೇಶನ್‌ಗಳಲ್ಲಿ 50 ದಿನಗಳವರೆಗೆ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾ ನಾಳೆ (ಜನವರಿ 19) ಬಿಡುಗಡೆ ಆಗಲಿದೆ.

8 / 8

Published On - 11:00 pm, Thu, 18 January 24

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?