AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjjanaa Galrani: ಗಂಡನ ಮನೆಯಲ್ಲಿ ಬಕ್ರೀದ್​ ಆಚರಿಸಿದ ನಟಿ ಸಂಜನಾ ಗಲ್ರಾನಿ; ಇಲ್ಲಿದೆ ಗ್ಯಾಲರಿ

Bakrid 2023: ನಟಿ ಸಂಜನಾ ಗಲ್ರಾನಿ ಅವರು ಬಹಳ ಖುಷಿಯಿಂದ ಬಕ್ರೀದ್​ ಹಬ್ಬ ಆಚರಿಸಿದ್ದಾರೆ. ಈ ಪ್ರಯುಕ್ತ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: Jun 29, 2023 | 12:05 PM

Share
ನಟಿ ಸಂಜನಾ ಗಲ್ರಾನಿ ಅವರು ಈಗ ಇಸ್ಲಾಂ ಧರ್ಮವನ್ನು ಪಾಲಿಸುತ್ತಿದ್ದಾರೆ. ಪ್ರತಿ ಹಬ್ಬವನ್ನೂ ಅವರು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಿದ್ದಾರೆ.

ನಟಿ ಸಂಜನಾ ಗಲ್ರಾನಿ ಅವರು ಈಗ ಇಸ್ಲಾಂ ಧರ್ಮವನ್ನು ಪಾಲಿಸುತ್ತಿದ್ದಾರೆ. ಪ್ರತಿ ಹಬ್ಬವನ್ನೂ ಅವರು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಿದ್ದಾರೆ.

1 / 7
ಮದುವೆ ಬಳಿಕ ಸಂಜನಾ ಗಲ್ರಾನಿ ಅವರಿಗೆ ಇಸ್ಲಾಂ ಧರ್ಮದಲ್ಲಿ ನಂಬಿಕೆ ಮೂಡಿದೆ. ಅದನ್ನು ಅವರು ಈಗಾಗಲೇ ಹೇಳಿಕೊಂಡಿದ್ದಾರೆ.

ಮದುವೆ ಬಳಿಕ ಸಂಜನಾ ಗಲ್ರಾನಿ ಅವರಿಗೆ ಇಸ್ಲಾಂ ಧರ್ಮದಲ್ಲಿ ನಂಬಿಕೆ ಮೂಡಿದೆ. ಅದನ್ನು ಅವರು ಈಗಾಗಲೇ ಹೇಳಿಕೊಂಡಿದ್ದಾರೆ.

2 / 7
ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ ಸಂಜನಾ ಗಲ್ರಾನಿ ಅವರು ಈಗ ಸಂಸಾರದ ಕಡೆಗೆ ಗಮನ ಹರಿಸುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ ಸಂಜನಾ ಗಲ್ರಾನಿ ಅವರು ಈಗ ಸಂಸಾರದ ಕಡೆಗೆ ಗಮನ ಹರಿಸುತ್ತಿದ್ದಾರೆ.

3 / 7
ಗಂಡನ ಮನೆಯಲ್ಲಿ ಸಂಜನಾ ಗಲ್ರಾನಿ ಅವರು ಬಕ್ರೀದ್​ ಹಬ್ಬ ಆಚರಿಸಿದ್ದಾರೆ. ಈ ಪ್ರಯುಕ್ತ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಗಂಡನ ಮನೆಯಲ್ಲಿ ಸಂಜನಾ ಗಲ್ರಾನಿ ಅವರು ಬಕ್ರೀದ್​ ಹಬ್ಬ ಆಚರಿಸಿದ್ದಾರೆ. ಈ ಪ್ರಯುಕ್ತ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

4 / 7
ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಸಖತ್​ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಸಖತ್​ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

5 / 7
ಸಂಜನಾ ಗಲ್ರಾನಿ ಅವರು ಇತ್ತೀಚೆಗೆ ಮೆಕ್ಕಾ, ಮದೀನಾಗೆ ತೆರಳಿದ್ದರು. ಆಗಲೂ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿದ್ದರು.

ಸಂಜನಾ ಗಲ್ರಾನಿ ಅವರು ಇತ್ತೀಚೆಗೆ ಮೆಕ್ಕಾ, ಮದೀನಾಗೆ ತೆರಳಿದ್ದರು. ಆಗಲೂ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿದ್ದರು.

6 / 7
ಕಳೆದ ವರ್ಷ ಸಂಜನಾ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಗಂಡ ಮತ್ತು ಮಗನ ಜೊತೆಗಿನ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿದೆ.

ಕಳೆದ ವರ್ಷ ಸಂಜನಾ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಗಂಡ ಮತ್ತು ಮಗನ ಜೊತೆಗಿನ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿದೆ.

7 / 7
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ