AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjjanaa Galrani: ಗಂಡನ ಮನೆಯಲ್ಲಿ ಬಕ್ರೀದ್​ ಆಚರಿಸಿದ ನಟಿ ಸಂಜನಾ ಗಲ್ರಾನಿ; ಇಲ್ಲಿದೆ ಗ್ಯಾಲರಿ

Bakrid 2023: ನಟಿ ಸಂಜನಾ ಗಲ್ರಾನಿ ಅವರು ಬಹಳ ಖುಷಿಯಿಂದ ಬಕ್ರೀದ್​ ಹಬ್ಬ ಆಚರಿಸಿದ್ದಾರೆ. ಈ ಪ್ರಯುಕ್ತ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: Jun 29, 2023 | 12:05 PM

Share
ನಟಿ ಸಂಜನಾ ಗಲ್ರಾನಿ ಅವರು ಈಗ ಇಸ್ಲಾಂ ಧರ್ಮವನ್ನು ಪಾಲಿಸುತ್ತಿದ್ದಾರೆ. ಪ್ರತಿ ಹಬ್ಬವನ್ನೂ ಅವರು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಿದ್ದಾರೆ.

ನಟಿ ಸಂಜನಾ ಗಲ್ರಾನಿ ಅವರು ಈಗ ಇಸ್ಲಾಂ ಧರ್ಮವನ್ನು ಪಾಲಿಸುತ್ತಿದ್ದಾರೆ. ಪ್ರತಿ ಹಬ್ಬವನ್ನೂ ಅವರು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಿದ್ದಾರೆ.

1 / 7
ಮದುವೆ ಬಳಿಕ ಸಂಜನಾ ಗಲ್ರಾನಿ ಅವರಿಗೆ ಇಸ್ಲಾಂ ಧರ್ಮದಲ್ಲಿ ನಂಬಿಕೆ ಮೂಡಿದೆ. ಅದನ್ನು ಅವರು ಈಗಾಗಲೇ ಹೇಳಿಕೊಂಡಿದ್ದಾರೆ.

ಮದುವೆ ಬಳಿಕ ಸಂಜನಾ ಗಲ್ರಾನಿ ಅವರಿಗೆ ಇಸ್ಲಾಂ ಧರ್ಮದಲ್ಲಿ ನಂಬಿಕೆ ಮೂಡಿದೆ. ಅದನ್ನು ಅವರು ಈಗಾಗಲೇ ಹೇಳಿಕೊಂಡಿದ್ದಾರೆ.

2 / 7
ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ ಸಂಜನಾ ಗಲ್ರಾನಿ ಅವರು ಈಗ ಸಂಸಾರದ ಕಡೆಗೆ ಗಮನ ಹರಿಸುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ ಸಂಜನಾ ಗಲ್ರಾನಿ ಅವರು ಈಗ ಸಂಸಾರದ ಕಡೆಗೆ ಗಮನ ಹರಿಸುತ್ತಿದ್ದಾರೆ.

3 / 7
ಗಂಡನ ಮನೆಯಲ್ಲಿ ಸಂಜನಾ ಗಲ್ರಾನಿ ಅವರು ಬಕ್ರೀದ್​ ಹಬ್ಬ ಆಚರಿಸಿದ್ದಾರೆ. ಈ ಪ್ರಯುಕ್ತ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಗಂಡನ ಮನೆಯಲ್ಲಿ ಸಂಜನಾ ಗಲ್ರಾನಿ ಅವರು ಬಕ್ರೀದ್​ ಹಬ್ಬ ಆಚರಿಸಿದ್ದಾರೆ. ಈ ಪ್ರಯುಕ್ತ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

4 / 7
ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಸಖತ್​ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಸಖತ್​ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

5 / 7
ಸಂಜನಾ ಗಲ್ರಾನಿ ಅವರು ಇತ್ತೀಚೆಗೆ ಮೆಕ್ಕಾ, ಮದೀನಾಗೆ ತೆರಳಿದ್ದರು. ಆಗಲೂ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿದ್ದರು.

ಸಂಜನಾ ಗಲ್ರಾನಿ ಅವರು ಇತ್ತೀಚೆಗೆ ಮೆಕ್ಕಾ, ಮದೀನಾಗೆ ತೆರಳಿದ್ದರು. ಆಗಲೂ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿದ್ದರು.

6 / 7
ಕಳೆದ ವರ್ಷ ಸಂಜನಾ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಗಂಡ ಮತ್ತು ಮಗನ ಜೊತೆಗಿನ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿದೆ.

ಕಳೆದ ವರ್ಷ ಸಂಜನಾ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಗಂಡ ಮತ್ತು ಮಗನ ಜೊತೆಗಿನ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿದೆ.

7 / 7
Follow Us
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ