AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗಾ ಮಾತೆ ವೇಷದಲ್ಲಿ ಸಂಜನಾ ಗಲ್ರಾನಿ; ನವರಾತ್ರಿ ಪ್ರಯುಕ್ತ ವಿಶೇಷ ಫೋಟೋಶೂಟ್​

ಎಲ್ಲೆಲ್ಲೂ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟಿ ಸಂಜನಾ ಗಲ್ರಾನಿ ಅವರು ಫೋಟೋಶೂಟ್​ ಮೂಲಕ ಮಿಂಚುತ್ತಿದ್ದಾರೆ. ದುರ್ಗಾ ಮಾತೆಯ ಗೆಟಪ್​​ನಲ್ಲಿ ಅವರು ಕಾಣಿಸಿಕೊಂಡಿರುವ ಫೋಟೋಗಳು ಇಲ್ಲಿವೆ..

TV9 Web
| Updated By: ಮದನ್​ ಕುಮಾರ್​|

Updated on: Oct 08, 2021 | 1:33 PM

Share
ನವರಾತ್ರಿ ಹಬ್ಬದ ಪ್ರಯುಕ್ತ ನಟಿ ಸಂಜನಾ ಗಲ್ರಾನಿ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ದುರ್ಗಾ ಮಾತೆಯ ವೇಷ ಧರಿಸಿ ಅವರು ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

Sanjjanaa Galrani poses for new photoshoot to celebrate Navaratri festival

1 / 5
ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸುವುದರ ಜೊತೆಯಲ್ಲಿ ಈ ಹೊಸ ಫೋಟೋಗಳನ್ನು ಸಂಜನಾ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

Sanjjanaa Galrani poses for new photoshoot to celebrate Navaratri festival

2 / 5
ಸಂಜನಾಗೆ ನವರಾತ್ರಿ ಹಬ್ಬ ಎಂದರೆ ಎಲ್ಲಿಲ್ಲದ ಸಂಭ್ರಮ. ತಮ್ಮ ಬಾಲ್ಯದ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಚಿಕ್ಕವರಾಗಿದ್ದಾಗ ಹಬ್ಬವನ್ನು ಎಂಜಾಯ್​ ಮಾಡುತ್ತಿದ್ದ ರೀತಿಯನ್ನು ಅವರು ಮೆಲುಕು ಹಾಕಿದ್ದಾರೆ.

ಸಂಜನಾಗೆ ನವರಾತ್ರಿ ಹಬ್ಬ ಎಂದರೆ ಎಲ್ಲಿಲ್ಲದ ಸಂಭ್ರಮ. ತಮ್ಮ ಬಾಲ್ಯದ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಚಿಕ್ಕವರಾಗಿದ್ದಾಗ ಹಬ್ಬವನ್ನು ಎಂಜಾಯ್​ ಮಾಡುತ್ತಿದ್ದ ರೀತಿಯನ್ನು ಅವರು ಮೆಲುಕು ಹಾಕಿದ್ದಾರೆ.

3 / 5
ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 11 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಸಾವಿರಾರು ಜನರು ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 11 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಸಾವಿರಾರು ಜನರು ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

4 / 5
ಇತ್ತೀಚೆಗೆ ಸಂಜನಾ ಅವರು ಕ್ಯಾಬ್​ ಚಾಲಕನ ಜೊತೆ ವಿವಾದ ಮಾಡಿಕೊಂಡಿದ್ದರು. ತಮ್ಮನ್ನು ಬೇರೆ ದಾರಿಯಲ್ಲಿ ಚಾಲಕ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ಸಂಜನಾ ಗಾಬರಿಗೊಂಡಿದ್ದರು.

ಇತ್ತೀಚೆಗೆ ಸಂಜನಾ ಅವರು ಕ್ಯಾಬ್​ ಚಾಲಕನ ಜೊತೆ ವಿವಾದ ಮಾಡಿಕೊಂಡಿದ್ದರು. ತಮ್ಮನ್ನು ಬೇರೆ ದಾರಿಯಲ್ಲಿ ಚಾಲಕ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ಸಂಜನಾ ಗಾಬರಿಗೊಂಡಿದ್ದರು.

5 / 5
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು