AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗಾ ಮಾತೆ ವೇಷದಲ್ಲಿ ಸಂಜನಾ ಗಲ್ರಾನಿ; ನವರಾತ್ರಿ ಪ್ರಯುಕ್ತ ವಿಶೇಷ ಫೋಟೋಶೂಟ್​

ಎಲ್ಲೆಲ್ಲೂ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟಿ ಸಂಜನಾ ಗಲ್ರಾನಿ ಅವರು ಫೋಟೋಶೂಟ್​ ಮೂಲಕ ಮಿಂಚುತ್ತಿದ್ದಾರೆ. ದುರ್ಗಾ ಮಾತೆಯ ಗೆಟಪ್​​ನಲ್ಲಿ ಅವರು ಕಾಣಿಸಿಕೊಂಡಿರುವ ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Oct 08, 2021 | 1:33 PM

Share
ನವರಾತ್ರಿ ಹಬ್ಬದ ಪ್ರಯುಕ್ತ ನಟಿ ಸಂಜನಾ ಗಲ್ರಾನಿ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ದುರ್ಗಾ ಮಾತೆಯ ವೇಷ ಧರಿಸಿ ಅವರು ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

Sanjjanaa Galrani poses for new photoshoot to celebrate Navaratri festival

1 / 5
ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸುವುದರ ಜೊತೆಯಲ್ಲಿ ಈ ಹೊಸ ಫೋಟೋಗಳನ್ನು ಸಂಜನಾ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

Sanjjanaa Galrani poses for new photoshoot to celebrate Navaratri festival

2 / 5
ಸಂಜನಾಗೆ ನವರಾತ್ರಿ ಹಬ್ಬ ಎಂದರೆ ಎಲ್ಲಿಲ್ಲದ ಸಂಭ್ರಮ. ತಮ್ಮ ಬಾಲ್ಯದ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಚಿಕ್ಕವರಾಗಿದ್ದಾಗ ಹಬ್ಬವನ್ನು ಎಂಜಾಯ್​ ಮಾಡುತ್ತಿದ್ದ ರೀತಿಯನ್ನು ಅವರು ಮೆಲುಕು ಹಾಕಿದ್ದಾರೆ.

ಸಂಜನಾಗೆ ನವರಾತ್ರಿ ಹಬ್ಬ ಎಂದರೆ ಎಲ್ಲಿಲ್ಲದ ಸಂಭ್ರಮ. ತಮ್ಮ ಬಾಲ್ಯದ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಚಿಕ್ಕವರಾಗಿದ್ದಾಗ ಹಬ್ಬವನ್ನು ಎಂಜಾಯ್​ ಮಾಡುತ್ತಿದ್ದ ರೀತಿಯನ್ನು ಅವರು ಮೆಲುಕು ಹಾಕಿದ್ದಾರೆ.

3 / 5
ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 11 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಸಾವಿರಾರು ಜನರು ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 11 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಸಾವಿರಾರು ಜನರು ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

4 / 5
ಇತ್ತೀಚೆಗೆ ಸಂಜನಾ ಅವರು ಕ್ಯಾಬ್​ ಚಾಲಕನ ಜೊತೆ ವಿವಾದ ಮಾಡಿಕೊಂಡಿದ್ದರು. ತಮ್ಮನ್ನು ಬೇರೆ ದಾರಿಯಲ್ಲಿ ಚಾಲಕ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ಸಂಜನಾ ಗಾಬರಿಗೊಂಡಿದ್ದರು.

ಇತ್ತೀಚೆಗೆ ಸಂಜನಾ ಅವರು ಕ್ಯಾಬ್​ ಚಾಲಕನ ಜೊತೆ ವಿವಾದ ಮಾಡಿಕೊಂಡಿದ್ದರು. ತಮ್ಮನ್ನು ಬೇರೆ ದಾರಿಯಲ್ಲಿ ಚಾಲಕ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ಸಂಜನಾ ಗಾಬರಿಗೊಂಡಿದ್ದರು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ