AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗಾ ಮಾತೆ ವೇಷದಲ್ಲಿ ಸಂಜನಾ ಗಲ್ರಾನಿ; ನವರಾತ್ರಿ ಪ್ರಯುಕ್ತ ವಿಶೇಷ ಫೋಟೋಶೂಟ್​

ಎಲ್ಲೆಲ್ಲೂ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟಿ ಸಂಜನಾ ಗಲ್ರಾನಿ ಅವರು ಫೋಟೋಶೂಟ್​ ಮೂಲಕ ಮಿಂಚುತ್ತಿದ್ದಾರೆ. ದುರ್ಗಾ ಮಾತೆಯ ಗೆಟಪ್​​ನಲ್ಲಿ ಅವರು ಕಾಣಿಸಿಕೊಂಡಿರುವ ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Oct 08, 2021 | 1:33 PM

Share
ನವರಾತ್ರಿ ಹಬ್ಬದ ಪ್ರಯುಕ್ತ ನಟಿ ಸಂಜನಾ ಗಲ್ರಾನಿ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ದುರ್ಗಾ ಮಾತೆಯ ವೇಷ ಧರಿಸಿ ಅವರು ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

Sanjjanaa Galrani poses for new photoshoot to celebrate Navaratri festival

1 / 5
ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸುವುದರ ಜೊತೆಯಲ್ಲಿ ಈ ಹೊಸ ಫೋಟೋಗಳನ್ನು ಸಂಜನಾ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

Sanjjanaa Galrani poses for new photoshoot to celebrate Navaratri festival

2 / 5
ಸಂಜನಾಗೆ ನವರಾತ್ರಿ ಹಬ್ಬ ಎಂದರೆ ಎಲ್ಲಿಲ್ಲದ ಸಂಭ್ರಮ. ತಮ್ಮ ಬಾಲ್ಯದ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಚಿಕ್ಕವರಾಗಿದ್ದಾಗ ಹಬ್ಬವನ್ನು ಎಂಜಾಯ್​ ಮಾಡುತ್ತಿದ್ದ ರೀತಿಯನ್ನು ಅವರು ಮೆಲುಕು ಹಾಕಿದ್ದಾರೆ.

ಸಂಜನಾಗೆ ನವರಾತ್ರಿ ಹಬ್ಬ ಎಂದರೆ ಎಲ್ಲಿಲ್ಲದ ಸಂಭ್ರಮ. ತಮ್ಮ ಬಾಲ್ಯದ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಚಿಕ್ಕವರಾಗಿದ್ದಾಗ ಹಬ್ಬವನ್ನು ಎಂಜಾಯ್​ ಮಾಡುತ್ತಿದ್ದ ರೀತಿಯನ್ನು ಅವರು ಮೆಲುಕು ಹಾಕಿದ್ದಾರೆ.

3 / 5
ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 11 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಸಾವಿರಾರು ಜನರು ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 11 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಸಾವಿರಾರು ಜನರು ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

4 / 5
ಇತ್ತೀಚೆಗೆ ಸಂಜನಾ ಅವರು ಕ್ಯಾಬ್​ ಚಾಲಕನ ಜೊತೆ ವಿವಾದ ಮಾಡಿಕೊಂಡಿದ್ದರು. ತಮ್ಮನ್ನು ಬೇರೆ ದಾರಿಯಲ್ಲಿ ಚಾಲಕ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ಸಂಜನಾ ಗಾಬರಿಗೊಂಡಿದ್ದರು.

ಇತ್ತೀಚೆಗೆ ಸಂಜನಾ ಅವರು ಕ್ಯಾಬ್​ ಚಾಲಕನ ಜೊತೆ ವಿವಾದ ಮಾಡಿಕೊಂಡಿದ್ದರು. ತಮ್ಮನ್ನು ಬೇರೆ ದಾರಿಯಲ್ಲಿ ಚಾಲಕ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ಸಂಜನಾ ಗಾಬರಿಗೊಂಡಿದ್ದರು.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್