AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಮನೆಯಲ್ಲಿ ಸಂಕ್ರಾಂತಿ ಸಡಗರ; ಇಲ್ಲಿದೆ ಕಲರ್​ಫುಲ್​ ಫೋಟೋ ಆಲ್ಬಂ

ಉಪೇಂದ್ರ ಮನೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಉಪ್ಪಿ ಪತ್ನಿ ಪ್ರಿಯಾಂಕಾ ಉಪೇಂದ್ರ, ಮಕ್ಕಳಾದ ಐಶ್ವರ್ಯಾ, ಆಯುಷ್​ ಅವರು ಸಡಗರದಿಂದ ಹಬ್ಬದಲ್ಲಿ ಭಾಗಿ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on:Jan 14, 2022 | 12:57 PM

Share
ದೇಶಾದ್ಯಂತ ಸಂಕ್ರಾಂತಿ ಹಬ್ಬ ಆಚರಿಸಲಾಗುತ್ತಿದೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಮನೆಗಳಲ್ಲೂ ಹಬ್ಬದ ಸಂಭ್ರಮ ಕಳೆಗಟ್ಟಿದೆ. ವರ್ಷದ ಮೊದಲ ಹಬ್ಬವನ್ನು ಕುಟುಂಬದವರ ಜೊತೆಗೂಡಿ ಆಚರಿಸಲಾಗಿದೆ.

Sankranti 2022: Upendra Priyanka Aishwarya and Ayush celebrate Sankranti festival in their home: Here is the photo album

1 / 7
ನಟ ಉಪೇಂದ್ರ ಅವರ ಮನೆಯಲ್ಲಿ ಸಂಕ್ರಾಂತಿ ಸಡಗರ ಜೋರಾಗಿದೆ. ಆ ಫೋಟೋಗಳು ಈಗ ಲಭ್ಯವಾಗಿವೆ. ಹೊಸ ಭರವಸೆಯೊಂದಿಗೆ ಉಪ್ಪಿ ಕುಟುಂಬದವರು ಹಬ್ಬದಲ್ಲಿ ಭಾಗಿ ಆಗಿದ್ದಾರೆ.

Sankranti 2022: Upendra Priyanka Aishwarya and Ayush celebrate Sankranti festival in their home: Here is the photo album

2 / 7
ಬಗೆಬಗೆಯ ಅಡುಗೆಗಳನ್ನು ಮಾಡಿ, ದೇವರಿಗೆ ನೈವೇದ್ಯ ಅರ್ಪಿಸಿ, ಪೂಜೆ ಸಲ್ಲಿಸಿ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗಿದೆ. ಈ ವೇಳೆ ಉಪೇಂದ್ರ, ಪತ್ನಿ ಪ್ರಿಯಾಂಕಾ ಉಪೇಂದ್ರ, ಮಕ್ಕಳಾದ ಐಶ್ವರ್ಯಾ, ಆಯುಷ್​ ಫೋಟೋಗೆ ಪೋಸ್​ ನೀಡಿದ್ದಾರೆ.

ಬಗೆಬಗೆಯ ಅಡುಗೆಗಳನ್ನು ಮಾಡಿ, ದೇವರಿಗೆ ನೈವೇದ್ಯ ಅರ್ಪಿಸಿ, ಪೂಜೆ ಸಲ್ಲಿಸಿ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗಿದೆ. ಈ ವೇಳೆ ಉಪೇಂದ್ರ, ಪತ್ನಿ ಪ್ರಿಯಾಂಕಾ ಉಪೇಂದ್ರ, ಮಕ್ಕಳಾದ ಐಶ್ವರ್ಯಾ, ಆಯುಷ್​ ಫೋಟೋಗೆ ಪೋಸ್​ ನೀಡಿದ್ದಾರೆ.

3 / 7
ಉಪೇಂದ್ರ ಅವರ ಮನೆಯಲ್ಲಿ ಪ್ರತಿ ಹಬ್ಬವನ್ನು ಜೋರಾಗಿ ಆಚರಿಸಲಾಗುತ್ತದೆ. 2022ರ ಸಂಕ್ರಾಂತಿ ಹಬ್ಬದಲ್ಲೂ ಆ ಪದ್ಧತಿ ಮುಂದುವರಿದಿದೆ. ಸಂಪ್ರದಾಯಿಕ ಉಡುಗೆಗಳನ್ನು ಧರಿಸಿ ಉಪ್ಪಿ ಕುಟುಂಬದ ಸದಸ್ಯರು ಮಿಂಚಿದ್ದಾರೆ.

ಉಪೇಂದ್ರ ಅವರ ಮನೆಯಲ್ಲಿ ಪ್ರತಿ ಹಬ್ಬವನ್ನು ಜೋರಾಗಿ ಆಚರಿಸಲಾಗುತ್ತದೆ. 2022ರ ಸಂಕ್ರಾಂತಿ ಹಬ್ಬದಲ್ಲೂ ಆ ಪದ್ಧತಿ ಮುಂದುವರಿದಿದೆ. ಸಂಪ್ರದಾಯಿಕ ಉಡುಗೆಗಳನ್ನು ಧರಿಸಿ ಉಪ್ಪಿ ಕುಟುಂಬದ ಸದಸ್ಯರು ಮಿಂಚಿದ್ದಾರೆ.

4 / 7
ಕೊರೊನಾ ಭೀತಿ ಇರುವ ಕಾರಣ ಹೆಚ್ಚು ಅತಿಥಿಗಳನ್ನು ಕರೆಯಲು ಸಾಧ್ಯವಾಗಿಲ್ಲ. ಕೇವಲ ಕುಟುಂಬದವರು ಜೊತೆಗೂಡಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ಕರೆದು ಹಬ್ಬವನ್ನು ಸಂಭ್ರಮಿಸುವಂತಾಗಲಿ ಎಂದು ಉಪ್ಪಿ ಕುಟುಂಬದವರು ಪ್ರಾರ್ಥಿಸಿದ್ದಾರೆ.

ಕೊರೊನಾ ಭೀತಿ ಇರುವ ಕಾರಣ ಹೆಚ್ಚು ಅತಿಥಿಗಳನ್ನು ಕರೆಯಲು ಸಾಧ್ಯವಾಗಿಲ್ಲ. ಕೇವಲ ಕುಟುಂಬದವರು ಜೊತೆಗೂಡಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ಕರೆದು ಹಬ್ಬವನ್ನು ಸಂಭ್ರಮಿಸುವಂತಾಗಲಿ ಎಂದು ಉಪ್ಪಿ ಕುಟುಂಬದವರು ಪ್ರಾರ್ಥಿಸಿದ್ದಾರೆ.

5 / 7
ಉಪೇಂದ್ರ ಅವರ ಪುತ್ರಿ ಐಶ್ವರ್ಯಾ ಹಾಗೂ ಪುತ್ರ ಆಯುಷ್​ ಸಂಕ್ರಾಂತಿ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ. ಹಬ್ಬದ ಪ್ರಯುಕ್ತ ವಿಶೇಷ ಉಡುಗೆ ಧರಿಸಿ ಅಣ್ಣ-ತಂಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಉಪೇಂದ್ರ ಅವರ ಪುತ್ರಿ ಐಶ್ವರ್ಯಾ ಹಾಗೂ ಪುತ್ರ ಆಯುಷ್​ ಸಂಕ್ರಾಂತಿ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ. ಹಬ್ಬದ ಪ್ರಯುಕ್ತ ವಿಶೇಷ ಉಡುಗೆ ಧರಿಸಿ ಅಣ್ಣ-ತಂಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

6 / 7
ಐಶ್ವರ್ಯಾ ಉಪೇಂದ್ರ ಈಗಾಗಲೇ ಚಿತ್ರರಂಗಕ್ಕೆ ಕಾಲಿಟ್ಟಿದ್ದಾಳೆ. ‘ದೇವಕಿ’ ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಳು. ಆಯುಷ್​ ಆದಷ್ಟು ಬೇಗ ಚಿತ್ರರಂಗಕ್ಕೆ ಬರಲಿ ಅಂತ ಉಪ್ಪಿ ಫ್ಯಾನ್ಸ್​ ಬಯಸುತ್ತಿದ್ದಾರೆ.

ಐಶ್ವರ್ಯಾ ಉಪೇಂದ್ರ ಈಗಾಗಲೇ ಚಿತ್ರರಂಗಕ್ಕೆ ಕಾಲಿಟ್ಟಿದ್ದಾಳೆ. ‘ದೇವಕಿ’ ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಳು. ಆಯುಷ್​ ಆದಷ್ಟು ಬೇಗ ಚಿತ್ರರಂಗಕ್ಕೆ ಬರಲಿ ಅಂತ ಉಪ್ಪಿ ಫ್ಯಾನ್ಸ್​ ಬಯಸುತ್ತಿದ್ದಾರೆ.

7 / 7

Published On - 12:41 pm, Fri, 14 January 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ