AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sankranti 2023: ಸಂಕ್ರಾಂತಿ ಸಂಭ್ರಮದಲ್ಲಿ ರಾಗಿಣಿ ದ್ವಿವೇದಿ; ಫ್ಯಾನ್ಸ್​ ಮನ ಸೆಳೆದ ಹೊಸ ಫೋಟೋಶೂಟ್​

Ragini Dwivedi Photos: ಸಂಕ್ರಾಂತಿ ಪ್ರಯುಕ್ತ ನಟಿ ರಾಗಿಣಿ ಅವರು ಈ ಫೋಟೋಶೂಟ್​ ಮಾಡಿಸಿದ್ದಾರೆ. ಸಾಂಪ್ರದಾಯಿಕ ಲುಕ್​ನಲ್ಲಿ ಅವರು ಪೋಸ್​ ನೀಡಿದ್ದಾರೆ.

TV9 Web
| Edited By: |

Updated on: Jan 15, 2023 | 3:48 PM

Share
ಎಲ್ಲೆಲ್ಲೂ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟಿ ರಾಗಿಣಿ ದ್ವಿವೇದಿ ಕೂಡ ಸಡಗರದಿಂದ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ತಮ್ಮ ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಎಲ್ಲೆಲ್ಲೂ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟಿ ರಾಗಿಣಿ ದ್ವಿವೇದಿ ಕೂಡ ಸಡಗರದಿಂದ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ತಮ್ಮ ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

1 / 5
ಸಂಕ್ರಾಂತಿ ಪ್ರಯುಕ್ತ ರಾಗಿಣಿ ದ್ವಿವೇದಿ ಅವರು ಲಂಗ ದಾವಣಿ ಧರಿಸಿ ಪೋಸ್​ ನೀಡಿದ್ದಾರೆ. ಸಾಂಪ್ರದಾಯಿಕ ಗೆಟಪ್​ನಲ್ಲಿ ಅವರು ಫೋಟೋಶೂಟ್​ ಮಾಡಿಸಿ ಗಮನ ಸೆಳೆದಿದ್ದಾರೆ.

ಸಂಕ್ರಾಂತಿ ಪ್ರಯುಕ್ತ ರಾಗಿಣಿ ದ್ವಿವೇದಿ ಅವರು ಲಂಗ ದಾವಣಿ ಧರಿಸಿ ಪೋಸ್​ ನೀಡಿದ್ದಾರೆ. ಸಾಂಪ್ರದಾಯಿಕ ಗೆಟಪ್​ನಲ್ಲಿ ಅವರು ಫೋಟೋಶೂಟ್​ ಮಾಡಿಸಿ ಗಮನ ಸೆಳೆದಿದ್ದಾರೆ.

2 / 5
ಸೋಶಿಯಲ್​ ಮೀಡಿಯಾದಲ್ಲಿ ಈ ಹೊಸ ಫೋಟೋಗಳನ್ನು ರಾಗಿಣಿ ದ್ವಿವೇದಿ ಅವರು ಶೇರ್​ ಮಾಡಿಕೊಂಡಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಇವು ವೈರಲ್​ ಆಗಿವೆ. ಸುಂದರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಈ ಹೊಸ ಫೋಟೋಗಳನ್ನು ರಾಗಿಣಿ ದ್ವಿವೇದಿ ಅವರು ಶೇರ್​ ಮಾಡಿಕೊಂಡಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಇವು ವೈರಲ್​ ಆಗಿವೆ. ಸುಂದರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

3 / 5
ರಾಗಿಣಿ ದ್ವಿವೇದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ಹೊಸ ಸಿನಿಮಾಗಳ ಬಗ್ಗೆಯೂ ಮಾಹಿತಿ ಹಂಚಿಕೊಳ್ಳುತ್ತಾರೆ.

ರಾಗಿಣಿ ದ್ವಿವೇದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ಹೊಸ ಸಿನಿಮಾಗಳ ಬಗ್ಗೆಯೂ ಮಾಹಿತಿ ಹಂಚಿಕೊಳ್ಳುತ್ತಾರೆ.

4 / 5
ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ರಾಗಿಣಿ ದ್ವಿವೇದಿ ಅವರು ಸಕ್ರಿಯರಾಗಿದ್ದಾರೆ. ಹಿಂದಿ ಸಿನಿಮಾದಲ್ಲಿ ನಟಿಸುತ್ತಿರುವ ಅವರು ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ.

ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ರಾಗಿಣಿ ದ್ವಿವೇದಿ ಅವರು ಸಕ್ರಿಯರಾಗಿದ್ದಾರೆ. ಹಿಂದಿ ಸಿನಿಮಾದಲ್ಲಿ ನಟಿಸುತ್ತಿರುವ ಅವರು ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ