AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sankranti 2023: ಸಂಕ್ರಾಂತಿ ಸಂಭ್ರಮದಲ್ಲಿ ರಾಗಿಣಿ ದ್ವಿವೇದಿ; ಫ್ಯಾನ್ಸ್​ ಮನ ಸೆಳೆದ ಹೊಸ ಫೋಟೋಶೂಟ್​

Ragini Dwivedi Photos: ಸಂಕ್ರಾಂತಿ ಪ್ರಯುಕ್ತ ನಟಿ ರಾಗಿಣಿ ಅವರು ಈ ಫೋಟೋಶೂಟ್​ ಮಾಡಿಸಿದ್ದಾರೆ. ಸಾಂಪ್ರದಾಯಿಕ ಲುಕ್​ನಲ್ಲಿ ಅವರು ಪೋಸ್​ ನೀಡಿದ್ದಾರೆ.

TV9 Web
| Edited By: |

Updated on: Jan 15, 2023 | 3:48 PM

Share
ಎಲ್ಲೆಲ್ಲೂ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟಿ ರಾಗಿಣಿ ದ್ವಿವೇದಿ ಕೂಡ ಸಡಗರದಿಂದ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ತಮ್ಮ ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಎಲ್ಲೆಲ್ಲೂ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟಿ ರಾಗಿಣಿ ದ್ವಿವೇದಿ ಕೂಡ ಸಡಗರದಿಂದ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ತಮ್ಮ ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

1 / 5
ಸಂಕ್ರಾಂತಿ ಪ್ರಯುಕ್ತ ರಾಗಿಣಿ ದ್ವಿವೇದಿ ಅವರು ಲಂಗ ದಾವಣಿ ಧರಿಸಿ ಪೋಸ್​ ನೀಡಿದ್ದಾರೆ. ಸಾಂಪ್ರದಾಯಿಕ ಗೆಟಪ್​ನಲ್ಲಿ ಅವರು ಫೋಟೋಶೂಟ್​ ಮಾಡಿಸಿ ಗಮನ ಸೆಳೆದಿದ್ದಾರೆ.

ಸಂಕ್ರಾಂತಿ ಪ್ರಯುಕ್ತ ರಾಗಿಣಿ ದ್ವಿವೇದಿ ಅವರು ಲಂಗ ದಾವಣಿ ಧರಿಸಿ ಪೋಸ್​ ನೀಡಿದ್ದಾರೆ. ಸಾಂಪ್ರದಾಯಿಕ ಗೆಟಪ್​ನಲ್ಲಿ ಅವರು ಫೋಟೋಶೂಟ್​ ಮಾಡಿಸಿ ಗಮನ ಸೆಳೆದಿದ್ದಾರೆ.

2 / 5
ಸೋಶಿಯಲ್​ ಮೀಡಿಯಾದಲ್ಲಿ ಈ ಹೊಸ ಫೋಟೋಗಳನ್ನು ರಾಗಿಣಿ ದ್ವಿವೇದಿ ಅವರು ಶೇರ್​ ಮಾಡಿಕೊಂಡಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಇವು ವೈರಲ್​ ಆಗಿವೆ. ಸುಂದರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಈ ಹೊಸ ಫೋಟೋಗಳನ್ನು ರಾಗಿಣಿ ದ್ವಿವೇದಿ ಅವರು ಶೇರ್​ ಮಾಡಿಕೊಂಡಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಇವು ವೈರಲ್​ ಆಗಿವೆ. ಸುಂದರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

3 / 5
ರಾಗಿಣಿ ದ್ವಿವೇದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ಹೊಸ ಸಿನಿಮಾಗಳ ಬಗ್ಗೆಯೂ ಮಾಹಿತಿ ಹಂಚಿಕೊಳ್ಳುತ್ತಾರೆ.

ರಾಗಿಣಿ ದ್ವಿವೇದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ಹೊಸ ಸಿನಿಮಾಗಳ ಬಗ್ಗೆಯೂ ಮಾಹಿತಿ ಹಂಚಿಕೊಳ್ಳುತ್ತಾರೆ.

4 / 5
ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ರಾಗಿಣಿ ದ್ವಿವೇದಿ ಅವರು ಸಕ್ರಿಯರಾಗಿದ್ದಾರೆ. ಹಿಂದಿ ಸಿನಿಮಾದಲ್ಲಿ ನಟಿಸುತ್ತಿರುವ ಅವರು ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ.

ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ರಾಗಿಣಿ ದ್ವಿವೇದಿ ಅವರು ಸಕ್ರಿಯರಾಗಿದ್ದಾರೆ. ಹಿಂದಿ ಸಿನಿಮಾದಲ್ಲಿ ನಟಿಸುತ್ತಿರುವ ಅವರು ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ.

5 / 5
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!