AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೇಮ್ಸ್​’ ಮಾತ್ರವಲ್ಲ; ಮಾ.17ಕ್ಕೆ ಸಿಗಲಿದೆ ಇನ್ನೊಂದು ಸರ್ಪ್ರೈಸ್​: ಇಲ್ಲಿದೆ ಗುಡ್​ ನ್ಯೂಸ್​

ಸಂತೋಷ್​ ಆನಂದ್​ರಾಮ್​ ಮತ್ತು ಪುನೀತ್​ ರಾಜ್​ಕುಮಾರ್​ ನಡುವೆ ಉತ್ತಮ ಒಡನಾಟ ಇತ್ತು. ಅಪ್ಪು ಮೇಲಿನ ಅಭಿಮಾನಕ್ಕಾಗಿ ಸಂತೋಷ್​ ಆನಂದ್​ರಾಮ್​ ಒಂದು ವಿಶೇಷ ಹಾಡು ರಿಲೀಸ್​ ಮಾಡುತ್ತಿದ್ದಾರೆ.

TV9 Web
| Edited By: |

Updated on: Mar 12, 2022 | 3:33 PM

Share
ಸಂತೋಷ್​ ಆನಂದ್​ರಾಮ್​ ಮತ್ತು ಪುನೀತ್​ ರಾಜ್​ಕುಮಾರ್​ ಜೊತೆಯಾಗಿ ಎರಡು ಸಿನಿಮಾಗೆ ಕೆಲಸ ಮಾಡಿದ್ದರು. ಇಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬಂದ ಮೊದಲ ಸಿನಿಮಾ ‘ರಾಜಕುಮಾರ’ ಸೂಪರ್​ ಹಿಟ್​ ಆಗಿತ್ತು. ನಂತರ ‘ಯುವರತ್ನ’ ಚಿತ್ರದಲ್ಲಿ ಈ ನಟ-ನಿರ್ದೇಶಕನ ಜೋಡಿ ಒಂದಾಗಿತ್ತು.

Santhosh Ananddram will release tribute song to Puneeth Rajkumar on 17th March

1 / 5
‘ಯುವರತ್ನ’ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಯುವ ಜನರಿಗೆ ಒಂದೊಳ್ಳೆಯ ಮೆಸೇಜ್​ ನೀಡಿದ್ದರು. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಆ ಚಿತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಿಕ್ಕಿರಲಿಲ್ಲ. ಕೊರೊನಾ ಭೀತಿ ಮತ್ತು ಲಾಕ್​ಡೌನ್​ ಕಾರಣದಿಂದ ಆ ಸಿನಿಮಾ ಕೆಲವೇ ದಿನಗಳಲ್ಲಿ ಒಟಿಟಿಗೆ ಕಾಲಿಟ್ಟಿತು.

Santhosh Ananddram will release tribute song to Puneeth Rajkumar on 17th March

2 / 5
ಪುನೀತ್​ ರಾಜ್​ಕುಮಾರ್​ ಜೊತೆ ಸಿನಿಮಾ ಮಾಡಿದ ಕೆಲವು ಅದೃಷ್ಟಶಾಲಿಗಳ ಜೊತೆ ಸಂತೋಷ್​ ಆನಂದ್​ರಾಮ್​ ಕೂಡ ಒಬ್ಬರು. ಅಪ್ಪು ವ್ಯಕ್ತಿತ್ವವನ್ನು ಹತ್ತಿರದಿಂದ ಕಂಡ ಅವರು ಈಗ ಅಭಿಮಾನಿಗಳಿಗೆ ಒಂದು ಸರ್ಪ್ರೈಸ್​ ನೀಡಲಿದ್ದಾರೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಂತೋಷ್​ ಆನಂದ್​ರಾಮ್​ ಮಾಹಿತಿ ಹಂಚಿಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಜೊತೆ ಸಿನಿಮಾ ಮಾಡಿದ ಕೆಲವು ಅದೃಷ್ಟಶಾಲಿಗಳ ಜೊತೆ ಸಂತೋಷ್​ ಆನಂದ್​ರಾಮ್​ ಕೂಡ ಒಬ್ಬರು. ಅಪ್ಪು ವ್ಯಕ್ತಿತ್ವವನ್ನು ಹತ್ತಿರದಿಂದ ಕಂಡ ಅವರು ಈಗ ಅಭಿಮಾನಿಗಳಿಗೆ ಒಂದು ಸರ್ಪ್ರೈಸ್​ ನೀಡಲಿದ್ದಾರೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಂತೋಷ್​ ಆನಂದ್​ರಾಮ್​ ಮಾಹಿತಿ ಹಂಚಿಕೊಂಡಿದ್ದಾರೆ.

3 / 5
ಪುನೀತ್ ರಾಜ್​ಕುಮಾರ್​ ಕುರಿತು ಸಂತೋಷ್​ ಆನಂದ್​ ರಾಮ್​ ಒಂದು ಹಾಡು ಬರೆದಿದ್ದಾರೆ. ವಿಜಯ್​ ಪ್ರಕಾಶ್​ ಧ್ವನಿ ನೀಡಿರುವ ವಿಶೇಷ ಗೀತೆಯನ್ನು ಮಾ.17ರಂದು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಅಂದು ಪುನೀತ್​ ಜನ್ಮದಿನ. ಆ ಪ್ರಯುಕ್ತ ಸಾಂಗ್​ ರಿಲೀಸ್​ ಆಗಲಿದೆ. ಅದಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

ಪುನೀತ್ ರಾಜ್​ಕುಮಾರ್​ ಕುರಿತು ಸಂತೋಷ್​ ಆನಂದ್​ ರಾಮ್​ ಒಂದು ಹಾಡು ಬರೆದಿದ್ದಾರೆ. ವಿಜಯ್​ ಪ್ರಕಾಶ್​ ಧ್ವನಿ ನೀಡಿರುವ ವಿಶೇಷ ಗೀತೆಯನ್ನು ಮಾ.17ರಂದು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಅಂದು ಪುನೀತ್​ ಜನ್ಮದಿನ. ಆ ಪ್ರಯುಕ್ತ ಸಾಂಗ್​ ರಿಲೀಸ್​ ಆಗಲಿದೆ. ಅದಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

4 / 5
ಮಾ.17ರಂದು ‘ಜೇಮ್ಸ್​’ ಚಿತ್ರ ಕೂಡ ಬಿಡುಗಡೆ ಆಗುತ್ತಿದೆ. ಅದರ ಜೊತೆಗೆ ಸಂತೋಷ್​ ಆನಂದ್​ರಾಮ್​ ಬರೆದ ವಿಶೇಷ ಹಾಡು ಕೂಡ ಹೊರಬರುತ್ತಿರುವುದು ಫ್ಯಾನ್ಸ್​ ಪಾಲಿಗೆ ಡಬಲ್​ ಧಮಾಕಾ. ಹೊಂಬಾಳೆ ಫಿಲ್ಮ್ಸ್​ ಯೂಟ್ಯೂಬ್​ ಚಾನೆಲ್​ ಮೂಲಕ ಈ ಹಾಡು ರಿಲೀಸ್​ ಆಗಲಿದೆ.

ಮಾ.17ರಂದು ‘ಜೇಮ್ಸ್​’ ಚಿತ್ರ ಕೂಡ ಬಿಡುಗಡೆ ಆಗುತ್ತಿದೆ. ಅದರ ಜೊತೆಗೆ ಸಂತೋಷ್​ ಆನಂದ್​ರಾಮ್​ ಬರೆದ ವಿಶೇಷ ಹಾಡು ಕೂಡ ಹೊರಬರುತ್ತಿರುವುದು ಫ್ಯಾನ್ಸ್​ ಪಾಲಿಗೆ ಡಬಲ್​ ಧಮಾಕಾ. ಹೊಂಬಾಳೆ ಫಿಲ್ಮ್ಸ್​ ಯೂಟ್ಯೂಬ್​ ಚಾನೆಲ್​ ಮೂಲಕ ಈ ಹಾಡು ರಿಲೀಸ್​ ಆಗಲಿದೆ.

5 / 5
Follow Us
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!