‘ಜೇಮ್ಸ್​’ ಮಾತ್ರವಲ್ಲ; ಮಾ.17ಕ್ಕೆ ಸಿಗಲಿದೆ ಇನ್ನೊಂದು ಸರ್ಪ್ರೈಸ್​: ಇಲ್ಲಿದೆ ಗುಡ್​ ನ್ಯೂಸ್​

ಸಂತೋಷ್​ ಆನಂದ್​ರಾಮ್​ ಮತ್ತು ಪುನೀತ್​ ರಾಜ್​ಕುಮಾರ್​ ನಡುವೆ ಉತ್ತಮ ಒಡನಾಟ ಇತ್ತು. ಅಪ್ಪು ಮೇಲಿನ ಅಭಿಮಾನಕ್ಕಾಗಿ ಸಂತೋಷ್​ ಆನಂದ್​ರಾಮ್​ ಒಂದು ವಿಶೇಷ ಹಾಡು ರಿಲೀಸ್​ ಮಾಡುತ್ತಿದ್ದಾರೆ.

| Updated By: ಮದನ್​ ಕುಮಾರ್​

Updated on: Mar 12, 2022 | 3:33 PM

ಸಂತೋಷ್​ ಆನಂದ್​ರಾಮ್​ ಮತ್ತು ಪುನೀತ್​ ರಾಜ್​ಕುಮಾರ್​ ಜೊತೆಯಾಗಿ ಎರಡು ಸಿನಿಮಾಗೆ ಕೆಲಸ ಮಾಡಿದ್ದರು. ಇಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬಂದ ಮೊದಲ ಸಿನಿಮಾ ‘ರಾಜಕುಮಾರ’ ಸೂಪರ್​ ಹಿಟ್​ ಆಗಿತ್ತು. ನಂತರ ‘ಯುವರತ್ನ’ ಚಿತ್ರದಲ್ಲಿ ಈ ನಟ-ನಿರ್ದೇಶಕನ ಜೋಡಿ ಒಂದಾಗಿತ್ತು.

Santhosh Ananddram will release tribute song to Puneeth Rajkumar on 17th March

1 / 5
‘ಯುವರತ್ನ’ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಯುವ ಜನರಿಗೆ ಒಂದೊಳ್ಳೆಯ ಮೆಸೇಜ್​ ನೀಡಿದ್ದರು. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಆ ಚಿತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಿಕ್ಕಿರಲಿಲ್ಲ. ಕೊರೊನಾ ಭೀತಿ ಮತ್ತು ಲಾಕ್​ಡೌನ್​ ಕಾರಣದಿಂದ ಆ ಸಿನಿಮಾ ಕೆಲವೇ ದಿನಗಳಲ್ಲಿ ಒಟಿಟಿಗೆ ಕಾಲಿಟ್ಟಿತು.

Santhosh Ananddram will release tribute song to Puneeth Rajkumar on 17th March

2 / 5
ಪುನೀತ್​ ರಾಜ್​ಕುಮಾರ್​ ಜೊತೆ ಸಿನಿಮಾ ಮಾಡಿದ ಕೆಲವು ಅದೃಷ್ಟಶಾಲಿಗಳ ಜೊತೆ ಸಂತೋಷ್​ ಆನಂದ್​ರಾಮ್​ ಕೂಡ ಒಬ್ಬರು. ಅಪ್ಪು ವ್ಯಕ್ತಿತ್ವವನ್ನು ಹತ್ತಿರದಿಂದ ಕಂಡ ಅವರು ಈಗ ಅಭಿಮಾನಿಗಳಿಗೆ ಒಂದು ಸರ್ಪ್ರೈಸ್​ ನೀಡಲಿದ್ದಾರೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಂತೋಷ್​ ಆನಂದ್​ರಾಮ್​ ಮಾಹಿತಿ ಹಂಚಿಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಜೊತೆ ಸಿನಿಮಾ ಮಾಡಿದ ಕೆಲವು ಅದೃಷ್ಟಶಾಲಿಗಳ ಜೊತೆ ಸಂತೋಷ್​ ಆನಂದ್​ರಾಮ್​ ಕೂಡ ಒಬ್ಬರು. ಅಪ್ಪು ವ್ಯಕ್ತಿತ್ವವನ್ನು ಹತ್ತಿರದಿಂದ ಕಂಡ ಅವರು ಈಗ ಅಭಿಮಾನಿಗಳಿಗೆ ಒಂದು ಸರ್ಪ್ರೈಸ್​ ನೀಡಲಿದ್ದಾರೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಂತೋಷ್​ ಆನಂದ್​ರಾಮ್​ ಮಾಹಿತಿ ಹಂಚಿಕೊಂಡಿದ್ದಾರೆ.

3 / 5
ಪುನೀತ್ ರಾಜ್​ಕುಮಾರ್​ ಕುರಿತು ಸಂತೋಷ್​ ಆನಂದ್​ ರಾಮ್​ ಒಂದು ಹಾಡು ಬರೆದಿದ್ದಾರೆ. ವಿಜಯ್​ ಪ್ರಕಾಶ್​ ಧ್ವನಿ ನೀಡಿರುವ ವಿಶೇಷ ಗೀತೆಯನ್ನು ಮಾ.17ರಂದು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಅಂದು ಪುನೀತ್​ ಜನ್ಮದಿನ. ಆ ಪ್ರಯುಕ್ತ ಸಾಂಗ್​ ರಿಲೀಸ್​ ಆಗಲಿದೆ. ಅದಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

ಪುನೀತ್ ರಾಜ್​ಕುಮಾರ್​ ಕುರಿತು ಸಂತೋಷ್​ ಆನಂದ್​ ರಾಮ್​ ಒಂದು ಹಾಡು ಬರೆದಿದ್ದಾರೆ. ವಿಜಯ್​ ಪ್ರಕಾಶ್​ ಧ್ವನಿ ನೀಡಿರುವ ವಿಶೇಷ ಗೀತೆಯನ್ನು ಮಾ.17ರಂದು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಅಂದು ಪುನೀತ್​ ಜನ್ಮದಿನ. ಆ ಪ್ರಯುಕ್ತ ಸಾಂಗ್​ ರಿಲೀಸ್​ ಆಗಲಿದೆ. ಅದಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

4 / 5
ಮಾ.17ರಂದು ‘ಜೇಮ್ಸ್​’ ಚಿತ್ರ ಕೂಡ ಬಿಡುಗಡೆ ಆಗುತ್ತಿದೆ. ಅದರ ಜೊತೆಗೆ ಸಂತೋಷ್​ ಆನಂದ್​ರಾಮ್​ ಬರೆದ ವಿಶೇಷ ಹಾಡು ಕೂಡ ಹೊರಬರುತ್ತಿರುವುದು ಫ್ಯಾನ್ಸ್​ ಪಾಲಿಗೆ ಡಬಲ್​ ಧಮಾಕಾ. ಹೊಂಬಾಳೆ ಫಿಲ್ಮ್ಸ್​ ಯೂಟ್ಯೂಬ್​ ಚಾನೆಲ್​ ಮೂಲಕ ಈ ಹಾಡು ರಿಲೀಸ್​ ಆಗಲಿದೆ.

ಮಾ.17ರಂದು ‘ಜೇಮ್ಸ್​’ ಚಿತ್ರ ಕೂಡ ಬಿಡುಗಡೆ ಆಗುತ್ತಿದೆ. ಅದರ ಜೊತೆಗೆ ಸಂತೋಷ್​ ಆನಂದ್​ರಾಮ್​ ಬರೆದ ವಿಶೇಷ ಹಾಡು ಕೂಡ ಹೊರಬರುತ್ತಿರುವುದು ಫ್ಯಾನ್ಸ್​ ಪಾಲಿಗೆ ಡಬಲ್​ ಧಮಾಕಾ. ಹೊಂಬಾಳೆ ಫಿಲ್ಮ್ಸ್​ ಯೂಟ್ಯೂಬ್​ ಚಾನೆಲ್​ ಮೂಲಕ ಈ ಹಾಡು ರಿಲೀಸ್​ ಆಗಲಿದೆ.

5 / 5
Follow us
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?