AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanvi Sudeep: ‘ಮತ್ತಷ್ಟು ಬರೋದಿದೆ’; ಕುತೂಹಲ ಮೂಡಿಸಿದ ಸಾನ್ವಿ ಸುದೀಪ್ ಫೋಟೋಶೂಟ್

ಈಗ ಸಾನ್ವಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸುದೀಪ್ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತದೆ.

ರಾಜೇಶ್ ದುಗ್ಗುಮನೆ
|

Updated on:Aug 18, 2023 | 8:44 AM

Share
ನಟಿ ಸಾನ್ವಿ ಸುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಲಕ್ಷಾಂತರ ಮಂದಿ ಹಿಂಬಾಲಿಸುತ್ತಾರೆ. ಸುದೀಪ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಅವರು ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ವಿ ಸುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಲಕ್ಷಾಂತರ ಮಂದಿ ಹಿಂಬಾಲಿಸುತ್ತಾರೆ. ಸುದೀಪ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಅವರು ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

1 / 7
ಸುದೀಪ್​ಗೆ ಸಾನ್ವಿ ಕಂಡರೆ ಎಲ್ಲಿಲ್ಲದ ಪ್ರೀತಿ. ಸಾನ್ವಿಗೂ ಅಷ್ಟೇ ಅಪ್ಪನೇ ಪ್ರಪಂಚ. ಅವರು ಆಗಾಗ ತಂದೆ ಜೊತೆ ಇರುವ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ.

ಸುದೀಪ್​ಗೆ ಸಾನ್ವಿ ಕಂಡರೆ ಎಲ್ಲಿಲ್ಲದ ಪ್ರೀತಿ. ಸಾನ್ವಿಗೂ ಅಷ್ಟೇ ಅಪ್ಪನೇ ಪ್ರಪಂಚ. ಅವರು ಆಗಾಗ ತಂದೆ ಜೊತೆ ಇರುವ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ.

2 / 7
ಈಗ ಸಾನ್ವಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸುದೀಪ್ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈಗ ಸಾನ್ವಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸುದೀಪ್ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 7
ಸಾನ್ವಿ ಅವರು ಈ ಮೊದಲು ಕೂಡ ಕ್ಯಾಮೆರಾ ಹಾಗೂ ಮೊಬೈನಲ್ಲಿ ಸೆರೆ ಹಿಡಿದ ಫೋಟೋಗಳನ್ನು ಹಂಚಿಕೊಂಡಿದ್ದಿದೆ. ಆದರೆ, ಅವರು ಫೋಟೋಶೂಟ್ ಮಾಡಿಸಿರಲಿಲ್ಲ. ಇದೇ ಮೊದಲ ಬಾರಿಗೆ ಅವರು ಫೋಟೋಶೂಟ್ ಮಾಡಿಸಿದ ಸಂಭ್ರಮದಲ್ಲಿದ್ದಾರೆ.

ಸಾನ್ವಿ ಅವರು ಈ ಮೊದಲು ಕೂಡ ಕ್ಯಾಮೆರಾ ಹಾಗೂ ಮೊಬೈನಲ್ಲಿ ಸೆರೆ ಹಿಡಿದ ಫೋಟೋಗಳನ್ನು ಹಂಚಿಕೊಂಡಿದ್ದಿದೆ. ಆದರೆ, ಅವರು ಫೋಟೋಶೂಟ್ ಮಾಡಿಸಿರಲಿಲ್ಲ. ಇದೇ ಮೊದಲ ಬಾರಿಗೆ ಅವರು ಫೋಟೋಶೂಟ್ ಮಾಡಿಸಿದ ಸಂಭ್ರಮದಲ್ಲಿದ್ದಾರೆ.

4 / 7
ಇತ್ತೀಚೆಗೆ ಅವರು ಫೋಟೋಗಳನ್ನು ಹಂಚಿಕೊಂಡಿದ್ದರು. ಇದರಲ್ಲಿ ಸಖತ್ ರಗಡ್ ಆಗಿ ಅವರು ಕಾಣಿಸಿಕೊಂಡಿದ್ದರು. ಕೆಂಪು ಶೇಡ್​​ನಲ್ಲಿ ಈ ಫೋಟೋಗಳು ಮೂಡಿ ಬಂದಿದ್ದವು. ಅವರ ರಗಡ್​ನೆಸ್ ನೋಡಿ ಅನೇಕರಿಗೆ ಇಷ್ಟವಾಗಿದೆ.

ಇತ್ತೀಚೆಗೆ ಅವರು ಫೋಟೋಗಳನ್ನು ಹಂಚಿಕೊಂಡಿದ್ದರು. ಇದರಲ್ಲಿ ಸಖತ್ ರಗಡ್ ಆಗಿ ಅವರು ಕಾಣಿಸಿಕೊಂಡಿದ್ದರು. ಕೆಂಪು ಶೇಡ್​​ನಲ್ಲಿ ಈ ಫೋಟೋಗಳು ಮೂಡಿ ಬಂದಿದ್ದವು. ಅವರ ರಗಡ್​ನೆಸ್ ನೋಡಿ ಅನೇಕರಿಗೆ ಇಷ್ಟವಾಗಿದೆ.

5 / 7
ಈಗ ಫೋಟೋಶೂಟ್​ನ ಮೇಕಿಂಗ್ ವಿಡಿಯೋ ಹಂಚಿಕೊಂಡಿದ್ದಾರೆ. ಇದಕ್ಕೆ ‘ಇದು ನನ್ನ ಮೊದಲ ಫೋಟೋಶೂಟ್. ಮತ್ತಷ್ಟು ಬರೋದಿದೆ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

ಈಗ ಫೋಟೋಶೂಟ್​ನ ಮೇಕಿಂಗ್ ವಿಡಿಯೋ ಹಂಚಿಕೊಂಡಿದ್ದಾರೆ. ಇದಕ್ಕೆ ‘ಇದು ನನ್ನ ಮೊದಲ ಫೋಟೋಶೂಟ್. ಮತ್ತಷ್ಟು ಬರೋದಿದೆ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

6 / 7
ಸಾನ್ವಿ ಅವರು ಚಿತ್ರರಂಗಕ್ಕೆ ಕಾಲಿಡಲಿದ್ದಾರೆಯೇ ಎನ್ನುವ ಕುತೂಹಲ ಅನೇಕರಲ್ಲಿ ಮೂಡಿದೆ. ಆದರೆ, ಇದು ಸದ್ಯಕ್ಕಂತೂ ಅನುಮಾನವೇ. ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಸುದೀಪ್ ಸದ್ಯ ‘ಕಿಚ್ಚ 46’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಸಾನ್ವಿ ಅವರು ಚಿತ್ರರಂಗಕ್ಕೆ ಕಾಲಿಡಲಿದ್ದಾರೆಯೇ ಎನ್ನುವ ಕುತೂಹಲ ಅನೇಕರಲ್ಲಿ ಮೂಡಿದೆ. ಆದರೆ, ಇದು ಸದ್ಯಕ್ಕಂತೂ ಅನುಮಾನವೇ. ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಸುದೀಪ್ ಸದ್ಯ ‘ಕಿಚ್ಚ 46’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

7 / 7

Published On - 8:34 am, Fri, 18 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?