Sanvi Sudeep: ‘ಮತ್ತಷ್ಟು ಬರೋದಿದೆ’; ಕುತೂಹಲ ಮೂಡಿಸಿದ ಸಾನ್ವಿ ಸುದೀಪ್ ಫೋಟೋಶೂಟ್

ಈಗ ಸಾನ್ವಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸುದೀಪ್ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತದೆ.

|

Updated on:Aug 18, 2023 | 8:44 AM

ನಟಿ ಸಾನ್ವಿ ಸುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಲಕ್ಷಾಂತರ ಮಂದಿ ಹಿಂಬಾಲಿಸುತ್ತಾರೆ. ಸುದೀಪ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಅವರು ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ವಿ ಸುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಲಕ್ಷಾಂತರ ಮಂದಿ ಹಿಂಬಾಲಿಸುತ್ತಾರೆ. ಸುದೀಪ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಅವರು ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

1 / 7
ಸುದೀಪ್​ಗೆ ಸಾನ್ವಿ ಕಂಡರೆ ಎಲ್ಲಿಲ್ಲದ ಪ್ರೀತಿ. ಸಾನ್ವಿಗೂ ಅಷ್ಟೇ ಅಪ್ಪನೇ ಪ್ರಪಂಚ. ಅವರು ಆಗಾಗ ತಂದೆ ಜೊತೆ ಇರುವ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ.

ಸುದೀಪ್​ಗೆ ಸಾನ್ವಿ ಕಂಡರೆ ಎಲ್ಲಿಲ್ಲದ ಪ್ರೀತಿ. ಸಾನ್ವಿಗೂ ಅಷ್ಟೇ ಅಪ್ಪನೇ ಪ್ರಪಂಚ. ಅವರು ಆಗಾಗ ತಂದೆ ಜೊತೆ ಇರುವ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ.

2 / 7
ಈಗ ಸಾನ್ವಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸುದೀಪ್ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈಗ ಸಾನ್ವಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸುದೀಪ್ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 7
ಸಾನ್ವಿ ಅವರು ಈ ಮೊದಲು ಕೂಡ ಕ್ಯಾಮೆರಾ ಹಾಗೂ ಮೊಬೈನಲ್ಲಿ ಸೆರೆ ಹಿಡಿದ ಫೋಟೋಗಳನ್ನು ಹಂಚಿಕೊಂಡಿದ್ದಿದೆ. ಆದರೆ, ಅವರು ಫೋಟೋಶೂಟ್ ಮಾಡಿಸಿರಲಿಲ್ಲ. ಇದೇ ಮೊದಲ ಬಾರಿಗೆ ಅವರು ಫೋಟೋಶೂಟ್ ಮಾಡಿಸಿದ ಸಂಭ್ರಮದಲ್ಲಿದ್ದಾರೆ.

ಸಾನ್ವಿ ಅವರು ಈ ಮೊದಲು ಕೂಡ ಕ್ಯಾಮೆರಾ ಹಾಗೂ ಮೊಬೈನಲ್ಲಿ ಸೆರೆ ಹಿಡಿದ ಫೋಟೋಗಳನ್ನು ಹಂಚಿಕೊಂಡಿದ್ದಿದೆ. ಆದರೆ, ಅವರು ಫೋಟೋಶೂಟ್ ಮಾಡಿಸಿರಲಿಲ್ಲ. ಇದೇ ಮೊದಲ ಬಾರಿಗೆ ಅವರು ಫೋಟೋಶೂಟ್ ಮಾಡಿಸಿದ ಸಂಭ್ರಮದಲ್ಲಿದ್ದಾರೆ.

4 / 7
ಇತ್ತೀಚೆಗೆ ಅವರು ಫೋಟೋಗಳನ್ನು ಹಂಚಿಕೊಂಡಿದ್ದರು. ಇದರಲ್ಲಿ ಸಖತ್ ರಗಡ್ ಆಗಿ ಅವರು ಕಾಣಿಸಿಕೊಂಡಿದ್ದರು. ಕೆಂಪು ಶೇಡ್​​ನಲ್ಲಿ ಈ ಫೋಟೋಗಳು ಮೂಡಿ ಬಂದಿದ್ದವು. ಅವರ ರಗಡ್​ನೆಸ್ ನೋಡಿ ಅನೇಕರಿಗೆ ಇಷ್ಟವಾಗಿದೆ.

ಇತ್ತೀಚೆಗೆ ಅವರು ಫೋಟೋಗಳನ್ನು ಹಂಚಿಕೊಂಡಿದ್ದರು. ಇದರಲ್ಲಿ ಸಖತ್ ರಗಡ್ ಆಗಿ ಅವರು ಕಾಣಿಸಿಕೊಂಡಿದ್ದರು. ಕೆಂಪು ಶೇಡ್​​ನಲ್ಲಿ ಈ ಫೋಟೋಗಳು ಮೂಡಿ ಬಂದಿದ್ದವು. ಅವರ ರಗಡ್​ನೆಸ್ ನೋಡಿ ಅನೇಕರಿಗೆ ಇಷ್ಟವಾಗಿದೆ.

5 / 7
ಈಗ ಫೋಟೋಶೂಟ್​ನ ಮೇಕಿಂಗ್ ವಿಡಿಯೋ ಹಂಚಿಕೊಂಡಿದ್ದಾರೆ. ಇದಕ್ಕೆ ‘ಇದು ನನ್ನ ಮೊದಲ ಫೋಟೋಶೂಟ್. ಮತ್ತಷ್ಟು ಬರೋದಿದೆ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

ಈಗ ಫೋಟೋಶೂಟ್​ನ ಮೇಕಿಂಗ್ ವಿಡಿಯೋ ಹಂಚಿಕೊಂಡಿದ್ದಾರೆ. ಇದಕ್ಕೆ ‘ಇದು ನನ್ನ ಮೊದಲ ಫೋಟೋಶೂಟ್. ಮತ್ತಷ್ಟು ಬರೋದಿದೆ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

6 / 7
ಸಾನ್ವಿ ಅವರು ಚಿತ್ರರಂಗಕ್ಕೆ ಕಾಲಿಡಲಿದ್ದಾರೆಯೇ ಎನ್ನುವ ಕುತೂಹಲ ಅನೇಕರಲ್ಲಿ ಮೂಡಿದೆ. ಆದರೆ, ಇದು ಸದ್ಯಕ್ಕಂತೂ ಅನುಮಾನವೇ. ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಸುದೀಪ್ ಸದ್ಯ ‘ಕಿಚ್ಚ 46’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಸಾನ್ವಿ ಅವರು ಚಿತ್ರರಂಗಕ್ಕೆ ಕಾಲಿಡಲಿದ್ದಾರೆಯೇ ಎನ್ನುವ ಕುತೂಹಲ ಅನೇಕರಲ್ಲಿ ಮೂಡಿದೆ. ಆದರೆ, ಇದು ಸದ್ಯಕ್ಕಂತೂ ಅನುಮಾನವೇ. ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಸುದೀಪ್ ಸದ್ಯ ‘ಕಿಚ್ಚ 46’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

7 / 7

Published On - 8:34 am, Fri, 18 August 23

Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ