AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂಟ್ ಅವತಾರದಲ್ಲಿ ಕಾಣಿಸಿಕೊಂಡ ಸಾನ್ಯಾ ಐಯ್ಯರ್; ಅಭಿಮಾನಿಗಳು ಏನ್​ ಅಂದ್ರು?

ವೀಕೆಂಡ್​​ ವೇಳೆ ಸಾನ್ಯಾ ಐಯ್ಯರ್ ಅವರು ನೀಲಿ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್​ಲೋಡ್ ಮಾಡಲಾಗಿದೆ.

TV9 Web
| Edited By: |

Updated on: Oct 11, 2022 | 5:13 PM

Share
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ರೂಪೇಶ್ ಶೆಟ್ಟಿ ಜತೆಗಿನ ಒಡನಾಟದಿಂದಲೂ ಅವರು ಹೈಲೈಟ್ ಆಗುತ್ತಿದ್ದಾರೆ. ಈಗ ಸಾನ್ಯಾ ಐಯ್ಯರ್ ಅವರ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ರೂಪೇಶ್ ಶೆಟ್ಟಿ ಜತೆಗಿನ ಒಡನಾಟದಿಂದಲೂ ಅವರು ಹೈಲೈಟ್ ಆಗುತ್ತಿದ್ದಾರೆ. ಈಗ ಸಾನ್ಯಾ ಐಯ್ಯರ್ ಅವರ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

1 / 5
ವೀಕೆಂಡ್​​ ವೇಳೆ ಸಾನ್ಯಾ ಐಯ್ಯರ್ ಅವರು ನೀಲಿ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್​ಲೋಡ್ ಮಾಡಲಾಗಿದೆ.

ವೀಕೆಂಡ್​​ ವೇಳೆ ಸಾನ್ಯಾ ಐಯ್ಯರ್ ಅವರು ನೀಲಿ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್​ಲೋಡ್ ಮಾಡಲಾಗಿದೆ.

2 / 5
ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ. ಇನ್ನೂ ಕೆಲವರಿಗೆ ಸಾನ್ಯಾ ಐಯ್ಯರ್ ಅವರ ಬಟ್ಟೆ ಇಷ್ಟವಾಗಿಲ್ಲ. ಈ ಬಗ್ಗೆ ಕೆಲವರು ಅಪಸ್ವರ ಎತ್ತಿದ್ದಾರೆ. ಈ ರೀತಿ ಡ್ರೆಸ್ ಹಾಕಬೇಡಿ ಎಂದು ಕೋರಿದ್ದಾರೆ.

ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ. ಇನ್ನೂ ಕೆಲವರಿಗೆ ಸಾನ್ಯಾ ಐಯ್ಯರ್ ಅವರ ಬಟ್ಟೆ ಇಷ್ಟವಾಗಿಲ್ಲ. ಈ ಬಗ್ಗೆ ಕೆಲವರು ಅಪಸ್ವರ ಎತ್ತಿದ್ದಾರೆ. ಈ ರೀತಿ ಡ್ರೆಸ್ ಹಾಕಬೇಡಿ ಎಂದು ಕೋರಿದ್ದಾರೆ.

3 / 5
‘ಬಿಗ್ ಬಾಸ್ ಕನ್ನಡ ಒಟಿಟಿ’ ಸೀಸನ್​ಗೆ ಸಾನ್ಯಾ ಎಂಟ್ರಿ ಕೊಟ್ಟಿದ್ದರು. ಟಾಪ್ 4ರಲ್ಲಿ ಅವರೂ ಸ್ಥಾನ ಪಡೆದು ಟಿವಿ ಸೀಸನ್​ಗೆ ಬಂದಿದ್ದಾರೆ.

‘ಬಿಗ್ ಬಾಸ್ ಕನ್ನಡ ಒಟಿಟಿ’ ಸೀಸನ್​ಗೆ ಸಾನ್ಯಾ ಎಂಟ್ರಿ ಕೊಟ್ಟಿದ್ದರು. ಟಾಪ್ 4ರಲ್ಲಿ ಅವರೂ ಸ್ಥಾನ ಪಡೆದು ಟಿವಿ ಸೀಸನ್​ಗೆ ಬಂದಿದ್ದಾರೆ.

4 / 5
ಸಾನ್ಯಾ ಐಯ್ಯರ್

ಸಾನ್ಯಾ ಐಯ್ಯರ್

5 / 5
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ