AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್ ಹುಟ್ಟುಹಬ್ಬ: ‘ಗೌರಿ’ ತಂಡದ ಶುಭ ಹಾರೈಕೆಯಲ್ಲಿ ಮಿಂದೆಂದ ಚೆಲುವೆ

Sanya Iyer: ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, 'ಗೌರಿ' ಚಿತ್ರತಂಡ ನಾಯಕಿ ಸಾನ್ಯಾಗೆ ಶುಭಾಶಯಗಳನ್ನು ಕೋರಿದೆ.

ಮಂಜುನಾಥ ಸಿ.
|

Updated on: Sep 22, 2023 | 8:58 PM

Share
ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

1 / 7
ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

2 / 7
'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

3 / 7
ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

4 / 7
ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

5 / 7
ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

6 / 7
ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

7 / 7
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ