AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್ ಹುಟ್ಟುಹಬ್ಬ: ‘ಗೌರಿ’ ತಂಡದ ಶುಭ ಹಾರೈಕೆಯಲ್ಲಿ ಮಿಂದೆಂದ ಚೆಲುವೆ

Sanya Iyer: ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, 'ಗೌರಿ' ಚಿತ್ರತಂಡ ನಾಯಕಿ ಸಾನ್ಯಾಗೆ ಶುಭಾಶಯಗಳನ್ನು ಕೋರಿದೆ.

ಮಂಜುನಾಥ ಸಿ.
|

Updated on: Sep 22, 2023 | 8:58 PM

Share
ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

1 / 7
ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

2 / 7
'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

3 / 7
ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

4 / 7
ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

5 / 7
ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

6 / 7
ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

7 / 7
Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ