AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್ ಹುಟ್ಟುಹಬ್ಬ: ‘ಗೌರಿ’ ತಂಡದ ಶುಭ ಹಾರೈಕೆಯಲ್ಲಿ ಮಿಂದೆಂದ ಚೆಲುವೆ

Sanya Iyer: ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, 'ಗೌರಿ' ಚಿತ್ರತಂಡ ನಾಯಕಿ ಸಾನ್ಯಾಗೆ ಶುಭಾಶಯಗಳನ್ನು ಕೋರಿದೆ.

ಮಂಜುನಾಥ ಸಿ.
|

Updated on: Sep 22, 2023 | 8:58 PM

Share
ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

1 / 7
ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

2 / 7
'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

3 / 7
ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

4 / 7
ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

5 / 7
ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

6 / 7
ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್