AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್ ಹುಟ್ಟುಹಬ್ಬ: ‘ಗೌರಿ’ ತಂಡದ ಶುಭ ಹಾರೈಕೆಯಲ್ಲಿ ಮಿಂದೆಂದ ಚೆಲುವೆ

Sanya Iyer: ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, 'ಗೌರಿ' ಚಿತ್ರತಂಡ ನಾಯಕಿ ಸಾನ್ಯಾಗೆ ಶುಭಾಶಯಗಳನ್ನು ಕೋರಿದೆ.

ಮಂಜುನಾಥ ಸಿ.
|

Updated on: Sep 22, 2023 | 8:58 PM

Share
ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

1 / 7
ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

2 / 7
'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

3 / 7
ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

4 / 7
ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

5 / 7
ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

6 / 7
ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

7 / 7
Follow Us
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ