AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್ ಹುಟ್ಟುಹಬ್ಬ: ‘ಗೌರಿ’ ತಂಡದ ಶುಭ ಹಾರೈಕೆಯಲ್ಲಿ ಮಿಂದೆಂದ ಚೆಲುವೆ

Sanya Iyer: ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, 'ಗೌರಿ' ಚಿತ್ರತಂಡ ನಾಯಕಿ ಸಾನ್ಯಾಗೆ ಶುಭಾಶಯಗಳನ್ನು ಕೋರಿದೆ.

ಮಂಜುನಾಥ ಸಿ.
|

Updated on: Sep 22, 2023 | 8:58 PM

Share
ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

1 / 7
ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

2 / 7
'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

3 / 7
ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

4 / 7
ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

5 / 7
ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

6 / 7
ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

7 / 7
Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ