AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್ ಹುಟ್ಟುಹಬ್ಬ: ‘ಗೌರಿ’ ತಂಡದ ಶುಭ ಹಾರೈಕೆಯಲ್ಲಿ ಮಿಂದೆಂದ ಚೆಲುವೆ

Sanya Iyer: ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, 'ಗೌರಿ' ಚಿತ್ರತಂಡ ನಾಯಕಿ ಸಾನ್ಯಾಗೆ ಶುಭಾಶಯಗಳನ್ನು ಕೋರಿದೆ.

ಮಂಜುನಾಥ ಸಿ.
|

Updated on: Sep 22, 2023 | 8:58 PM

Share
ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

1 / 7
ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

2 / 7
'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

3 / 7
ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

4 / 7
ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

5 / 7
ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

6 / 7
ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

7 / 7
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​