AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್ ಹುಟ್ಟುಹಬ್ಬ: ‘ಗೌರಿ’ ತಂಡದ ಶುಭ ಹಾರೈಕೆಯಲ್ಲಿ ಮಿಂದೆಂದ ಚೆಲುವೆ

Sanya Iyer: ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, 'ಗೌರಿ' ಚಿತ್ರತಂಡ ನಾಯಕಿ ಸಾನ್ಯಾಗೆ ಶುಭಾಶಯಗಳನ್ನು ಕೋರಿದೆ.

ಮಂಜುನಾಥ ಸಿ.
|

Updated on: Sep 22, 2023 | 8:58 PM

Share
ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

1 / 7
ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

2 / 7
'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

3 / 7
ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

4 / 7
ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

5 / 7
ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

6 / 7
ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

7 / 7
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ