AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್ ಹುಟ್ಟುಹಬ್ಬ: ‘ಗೌರಿ’ ತಂಡದ ಶುಭ ಹಾರೈಕೆಯಲ್ಲಿ ಮಿಂದೆಂದ ಚೆಲುವೆ

Sanya Iyer: ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, 'ಗೌರಿ' ಚಿತ್ರತಂಡ ನಾಯಕಿ ಸಾನ್ಯಾಗೆ ಶುಭಾಶಯಗಳನ್ನು ಕೋರಿದೆ.

ಮಂಜುನಾಥ ಸಿ.
|

Updated on: Sep 22, 2023 | 8:58 PM

Share
ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

1 / 7
ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

2 / 7
'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

3 / 7
ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

4 / 7
ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

5 / 7
ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಸಾನ್ಯಾ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

6 / 7
ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.

7 / 7
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ