AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’; ರೂಪೇಶ್​ ಬಗ್ಗೆ ಸಾನ್ಯಾ ಭಾವುಕ ಪೋಸ್ಟ್

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

TV9 Web
| Edited By: |

Updated on: Nov 07, 2022 | 4:30 PM

Share
ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

1 / 5
ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

2 / 5
ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

3 / 5
ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ