AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’; ರೂಪೇಶ್​ ಬಗ್ಗೆ ಸಾನ್ಯಾ ಭಾವುಕ ಪೋಸ್ಟ್

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

TV9 Web
| Edited By: |

Updated on: Nov 07, 2022 | 4:30 PM

Share
ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

1 / 5
ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

2 / 5
ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

3 / 5
ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

5 / 5
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ