AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’; ರೂಪೇಶ್​ ಬಗ್ಗೆ ಸಾನ್ಯಾ ಭಾವುಕ ಪೋಸ್ಟ್

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

TV9 Web
| Edited By: |

Updated on: Nov 07, 2022 | 4:30 PM

Share
ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

1 / 5
ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

2 / 5
ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

3 / 5
ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

5 / 5
Web contact
Web contact

TV9 Kannada

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ