Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’; ರೂಪೇಶ್​ ಬಗ್ಗೆ ಸಾನ್ಯಾ ಭಾವುಕ ಪೋಸ್ಟ್

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 07, 2022 | 4:30 PM

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

1 / 5
ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

2 / 5
ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

3 / 5
ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

5 / 5
Follow us
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ