AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’; ರೂಪೇಶ್​ ಬಗ್ಗೆ ಸಾನ್ಯಾ ಭಾವುಕ ಪೋಸ್ಟ್

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

TV9 Web
| Edited By: |

Updated on: Nov 07, 2022 | 4:30 PM

Share
ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

1 / 5
ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

2 / 5
ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

3 / 5
ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್