AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೇನಾ ಸಾನ್ಯಾ ಅಯ್ಯರ್? ಗುರುತೇ ಸಿಗದಷ್ಟು ಬದಲಾದ ನಟಿ

ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Nov 11, 2024 | 11:48 AM

ನಟಿ ಸಾನ್ಯಾ ಅಯ್ಯರ್ ಅವರು ‘ಪುಟ್ಟಗೌರಿಯ ಮದುವೆ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದವರು. ಅವರು ಆ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡರು. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ನಟಿ ಸಾನ್ಯಾ ಅಯ್ಯರ್ ಅವರು ‘ಪುಟ್ಟಗೌರಿಯ ಮದುವೆ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದವರು. ಅವರು ಆ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡರು. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರನ್ನು ಕೆಲವರು ಹಾಲಿವುಡ್ ಹೀರೋಯಿನ್​ಗಳಿಗೆ ಹೋಲಿಕೆ ಮಾಡಿದ್ದಾರೆ.

ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರನ್ನು ಕೆಲವರು ಹಾಲಿವುಡ್ ಹೀರೋಯಿನ್​ಗಳಿಗೆ ಹೋಲಿಕೆ ಮಾಡಿದ್ದಾರೆ.

3 / 5
ಸಾನ್ಯಾ ಅಯ್ಯರ್ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವ ವರು ‘ಗೌರಿ’ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಅವರು ಖಾತೆ ತೆರೆದಿದ್ದಾರೆ.

ಸಾನ್ಯಾ ಅಯ್ಯರ್ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವ ವರು ‘ಗೌರಿ’ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಅವರು ಖಾತೆ ತೆರೆದಿದ್ದಾರೆ.

4 / 5
ಸದ್ಯ ಸಾನ್ಯಾ ಅಯ್ಯರ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮತ್ತೆ ಕಿರುತೆರೆ ಲೋಕದಲ್ಲಿ ಮಿಂಚಲಿ ಎಂಬುದು ಅವರ ಅಭಿಮಾನಿಗಳ ಕೋರಿಕೆಗಳಲ್ಲಿ ಒಂದು.

ಸದ್ಯ ಸಾನ್ಯಾ ಅಯ್ಯರ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮತ್ತೆ ಕಿರುತೆರೆ ಲೋಕದಲ್ಲಿ ಮಿಂಚಲಿ ಎಂಬುದು ಅವರ ಅಭಿಮಾನಿಗಳ ಕೋರಿಕೆಗಳಲ್ಲಿ ಒಂದು.

5 / 5
Follow us
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ