AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೇನಾ ಸಾನ್ಯಾ ಅಯ್ಯರ್? ಗುರುತೇ ಸಿಗದಷ್ಟು ಬದಲಾದ ನಟಿ

ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Nov 11, 2024 | 11:48 AM

ನಟಿ ಸಾನ್ಯಾ ಅಯ್ಯರ್ ಅವರು ‘ಪುಟ್ಟಗೌರಿಯ ಮದುವೆ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದವರು. ಅವರು ಆ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡರು. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ನಟಿ ಸಾನ್ಯಾ ಅಯ್ಯರ್ ಅವರು ‘ಪುಟ್ಟಗೌರಿಯ ಮದುವೆ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದವರು. ಅವರು ಆ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡರು. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರನ್ನು ಕೆಲವರು ಹಾಲಿವುಡ್ ಹೀರೋಯಿನ್​ಗಳಿಗೆ ಹೋಲಿಕೆ ಮಾಡಿದ್ದಾರೆ.

ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರನ್ನು ಕೆಲವರು ಹಾಲಿವುಡ್ ಹೀರೋಯಿನ್​ಗಳಿಗೆ ಹೋಲಿಕೆ ಮಾಡಿದ್ದಾರೆ.

3 / 5
ಸಾನ್ಯಾ ಅಯ್ಯರ್ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವ ವರು ‘ಗೌರಿ’ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಅವರು ಖಾತೆ ತೆರೆದಿದ್ದಾರೆ.

ಸಾನ್ಯಾ ಅಯ್ಯರ್ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವ ವರು ‘ಗೌರಿ’ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಅವರು ಖಾತೆ ತೆರೆದಿದ್ದಾರೆ.

4 / 5
ಸದ್ಯ ಸಾನ್ಯಾ ಅಯ್ಯರ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮತ್ತೆ ಕಿರುತೆರೆ ಲೋಕದಲ್ಲಿ ಮಿಂಚಲಿ ಎಂಬುದು ಅವರ ಅಭಿಮಾನಿಗಳ ಕೋರಿಕೆಗಳಲ್ಲಿ ಒಂದು.

ಸದ್ಯ ಸಾನ್ಯಾ ಅಯ್ಯರ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮತ್ತೆ ಕಿರುತೆರೆ ಲೋಕದಲ್ಲಿ ಮಿಂಚಲಿ ಎಂಬುದು ಅವರ ಅಭಿಮಾನಿಗಳ ಕೋರಿಕೆಗಳಲ್ಲಿ ಒಂದು.

5 / 5
Follow us
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್