AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೇನಾ ಸಾನ್ಯಾ ಅಯ್ಯರ್? ಗುರುತೇ ಸಿಗದಷ್ಟು ಬದಲಾದ ನಟಿ

ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Nov 11, 2024 | 11:48 AM

Share
ನಟಿ ಸಾನ್ಯಾ ಅಯ್ಯರ್ ಅವರು ‘ಪುಟ್ಟಗೌರಿಯ ಮದುವೆ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದವರು. ಅವರು ಆ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡರು. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ನಟಿ ಸಾನ್ಯಾ ಅಯ್ಯರ್ ಅವರು ‘ಪುಟ್ಟಗೌರಿಯ ಮದುವೆ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದವರು. ಅವರು ಆ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡರು. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರನ್ನು ಕೆಲವರು ಹಾಲಿವುಡ್ ಹೀರೋಯಿನ್​ಗಳಿಗೆ ಹೋಲಿಕೆ ಮಾಡಿದ್ದಾರೆ.

ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರನ್ನು ಕೆಲವರು ಹಾಲಿವುಡ್ ಹೀರೋಯಿನ್​ಗಳಿಗೆ ಹೋಲಿಕೆ ಮಾಡಿದ್ದಾರೆ.

3 / 5
ಸಾನ್ಯಾ ಅಯ್ಯರ್ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವ ವರು ‘ಗೌರಿ’ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಅವರು ಖಾತೆ ತೆರೆದಿದ್ದಾರೆ.

ಸಾನ್ಯಾ ಅಯ್ಯರ್ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವ ವರು ‘ಗೌರಿ’ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಅವರು ಖಾತೆ ತೆರೆದಿದ್ದಾರೆ.

4 / 5
ಸದ್ಯ ಸಾನ್ಯಾ ಅಯ್ಯರ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮತ್ತೆ ಕಿರುತೆರೆ ಲೋಕದಲ್ಲಿ ಮಿಂಚಲಿ ಎಂಬುದು ಅವರ ಅಭಿಮಾನಿಗಳ ಕೋರಿಕೆಗಳಲ್ಲಿ ಒಂದು.

ಸದ್ಯ ಸಾನ್ಯಾ ಅಯ್ಯರ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮತ್ತೆ ಕಿರುತೆರೆ ಲೋಕದಲ್ಲಿ ಮಿಂಚಲಿ ಎಂಬುದು ಅವರ ಅಭಿಮಾನಿಗಳ ಕೋರಿಕೆಗಳಲ್ಲಿ ಒಂದು.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?