Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೇನಾ ಸಾನ್ಯಾ ಅಯ್ಯರ್? ಗುರುತೇ ಸಿಗದಷ್ಟು ಬದಲಾದ ನಟಿ

ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Nov 11, 2024 | 11:48 AM

ನಟಿ ಸಾನ್ಯಾ ಅಯ್ಯರ್ ಅವರು ‘ಪುಟ್ಟಗೌರಿಯ ಮದುವೆ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದವರು. ಅವರು ಆ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡರು. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ನಟಿ ಸಾನ್ಯಾ ಅಯ್ಯರ್ ಅವರು ‘ಪುಟ್ಟಗೌರಿಯ ಮದುವೆ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದವರು. ಅವರು ಆ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡರು. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರನ್ನು ಕೆಲವರು ಹಾಲಿವುಡ್ ಹೀರೋಯಿನ್​ಗಳಿಗೆ ಹೋಲಿಕೆ ಮಾಡಿದ್ದಾರೆ.

ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರನ್ನು ಕೆಲವರು ಹಾಲಿವುಡ್ ಹೀರೋಯಿನ್​ಗಳಿಗೆ ಹೋಲಿಕೆ ಮಾಡಿದ್ದಾರೆ.

3 / 5
ಸಾನ್ಯಾ ಅಯ್ಯರ್ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವ ವರು ‘ಗೌರಿ’ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಅವರು ಖಾತೆ ತೆರೆದಿದ್ದಾರೆ.

ಸಾನ್ಯಾ ಅಯ್ಯರ್ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವ ವರು ‘ಗೌರಿ’ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಅವರು ಖಾತೆ ತೆರೆದಿದ್ದಾರೆ.

4 / 5
ಸದ್ಯ ಸಾನ್ಯಾ ಅಯ್ಯರ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮತ್ತೆ ಕಿರುತೆರೆ ಲೋಕದಲ್ಲಿ ಮಿಂಚಲಿ ಎಂಬುದು ಅವರ ಅಭಿಮಾನಿಗಳ ಕೋರಿಕೆಗಳಲ್ಲಿ ಒಂದು.

ಸದ್ಯ ಸಾನ್ಯಾ ಅಯ್ಯರ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮತ್ತೆ ಕಿರುತೆರೆ ಲೋಕದಲ್ಲಿ ಮಿಂಚಲಿ ಎಂಬುದು ಅವರ ಅಭಿಮಾನಿಗಳ ಕೋರಿಕೆಗಳಲ್ಲಿ ಒಂದು.

5 / 5
Follow us
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ