AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮೆರಾದಲ್ಲಿ ಕನ್ನಡದ ಸಾನ್ಯಾ ಐಯ್ಯರ್

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:55 AM

Share
ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

1 / 5
‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

3 / 5
ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ