AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮೆರಾದಲ್ಲಿ ಕನ್ನಡದ ಸಾನ್ಯಾ ಐಯ್ಯರ್

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:55 AM

Share
ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

1 / 5
‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

3 / 5
ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
Follow Us
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ