AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮೆರಾದಲ್ಲಿ ಕನ್ನಡದ ಸಾನ್ಯಾ ಐಯ್ಯರ್

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:55 AM

ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

1 / 5
‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

3 / 5
ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
Follow us
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು