AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮೆರಾದಲ್ಲಿ ಕನ್ನಡದ ಸಾನ್ಯಾ ಐಯ್ಯರ್

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:55 AM

Share
ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

1 / 5
‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

3 / 5
ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ