AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮೆರಾದಲ್ಲಿ ಕನ್ನಡದ ಸಾನ್ಯಾ ಐಯ್ಯರ್

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:55 AM

Share
ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

1 / 5
‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

3 / 5
ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ