AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮೆರಾದಲ್ಲಿ ಕನ್ನಡದ ಸಾನ್ಯಾ ಐಯ್ಯರ್

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:55 AM

Share
ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

1 / 5
‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

3 / 5
ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ