AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಹೊಸ ಅವತಾರದಲ್ಲಿ ಬಂದ ಸಾನ್ಯಾ ಐಯ್ಯರ್; ಬದಲಾಯ್ತು ನಟಿಯ ಲುಕ್

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 26, 2023 | 9:24 AM

Share
ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

1 / 5
ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

2 / 5
ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

3 / 5
ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

5 / 5
Follow Us
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ