AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಹೊಸ ಅವತಾರದಲ್ಲಿ ಬಂದ ಸಾನ್ಯಾ ಐಯ್ಯರ್; ಬದಲಾಯ್ತು ನಟಿಯ ಲುಕ್

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 26, 2023 | 9:24 AM

Share
ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

1 / 5
ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

2 / 5
ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

3 / 5
ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

5 / 5
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ