AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಹೊಸ ಅವತಾರದಲ್ಲಿ ಬಂದ ಸಾನ್ಯಾ ಐಯ್ಯರ್; ಬದಲಾಯ್ತು ನಟಿಯ ಲುಕ್

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 26, 2023 | 9:24 AM

Share
ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

1 / 5
ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

2 / 5
ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

3 / 5
ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ