AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಹೊಸ ಅವತಾರದಲ್ಲಿ ಬಂದ ಸಾನ್ಯಾ ಐಯ್ಯರ್; ಬದಲಾಯ್ತು ನಟಿಯ ಲುಕ್

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 26, 2023 | 9:24 AM

Share
ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

1 / 5
ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

2 / 5
ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

3 / 5
ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

5 / 5
Follow Us
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ತಂದೆ ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಸಚಿವ ಯತೀಂದ್ರ
ತಂದೆ ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಸಚಿವ ಯತೀಂದ್ರ
ನಕಲಿ ಔಷಧಿ: ಅಜರ್ ಬೈಜಾನ್​ನಿಂದ ಕಿಂಗ್ ಪಿನ್ ಪ್ರಶಾಂತ್ ಕರೆತರಲು SIT ತಯಾರಿ
ನಕಲಿ ಔಷಧಿ: ಅಜರ್ ಬೈಜಾನ್​ನಿಂದ ಕಿಂಗ್ ಪಿನ್ ಪ್ರಶಾಂತ್ ಕರೆತರಲು SIT ತಯಾರಿ